Monday, July 27, 2026
Monday, July 27, 2026

Madhu Bangarappa ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಜಿಲ್ಲಾ ಪ್ರವಾಸದ ಮಾಹಿತಿ

Date:

Madhu Bangarappa ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಜುಲೈ 20 ಮತ್ತು 21 ರಂದು ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಪ್ರವಾಸ ಮಾಡಲಿದ್ದಾರೆ.
ಜು.20 ರಂದು ಸಂಜೆ 5.00ಕ್ಕೆ ಸೊರಬಕ್ಕೆ ಆಗಮಿಸಲಿರುವ ಸಚಿವರು ಕಡಸೂರು, ವರದಾ ನದಿ ಚೋಳದಗುಡ್ಡೆ ಮತ್ತು ಬಂಕಸಾಣ ಹೊಳೆ ಹತ್ತಿರ ಪ್ರವಾಹ ವೀಕ್ಷಣೆ ಮಾಡುವರು. ರಾ. 9.00ಕ್ಕೆ ಶಿವಮೊಗ್ಗಕ್ಕೆ ಆಗಮಿಸಿ ವಾಸ್ತವ್ಯ ಮಾಡಲಿದ್ದಾರೆ.ಜು. 21 ರಂದು ಬೆ.9.00ಕ್ಕೆ ತಾಳಗುಪ್ಪ ಹೋ., ಹಿರೇನೆಲ್ಲೂರು ಗ್ರಾಮದ ಮುಳಗಡೆ ಪ್ರದೇಶಕ್ಕೆ ಭೇಟಿ, ಬೆ. 9.50ಕ್ಕೆ ಸೈದೂರು ಕನ್ನಹೊಳೆ ಮುಳುಗಡೆ Madhu Bangarappa ಪ್ರದೇಶದ ವೀಕ್ಷಣೆ, ಬೆ.10.30ಕ್ಕೆ ಮಂಡಗಳಲೆ ಕಾಳಜಿ ಕೇಂದ್ರಕ್ಕೆ ಭೇಟಿ, ಬೆ.11.15ಕ್ಕೆ ಸಾಗರ ನಗರದಲ್ಲಿ ಮಳೆಯಿಂದ ಹಾನಿಯಾದ ಮನೆ ವೀಕ್ಷಣೆ, ಮ.12.20ಕ್ಕೆ ಮಾರುತಿಪುರ ಗ್ರಾಮದಲ್ಲಿ ಎನ್.ಹೆಚ್-766ಸಿ ರಸ್ತೆ ಹಾನಿ ವೀಕ್ಷಣೆ, ಮ.1.20ಕ್ಕೆ ತೀರ್ಥಹಳ್ಳಿ ಪ್ರವಾಸಿ ಮಂದಿರದಲ್ಲಿ ಅಧಿಕಾರಿಗಳೊಂದಿಗೆ ಚರ್ಚೆ ಹಾಗೂ ಪತ್ರಿಕಾ ಗೋಷ್ಠಿ ನಡೆಸಲಿರುವರು. ಮ. 3.30ಕ್ಕೆ ತೀರ್ಥಹಳ್ಳಿ ತಾಲುಕಿನ ಮೇಲಿನಕುರುವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯ ಗುಡ್ಡ ಕುಸಿದು ತಡೆಗೋಡೆ ಹಾನಿಯಾದ ಪ್ರವೇಶ ವೀಕ್ಷಸಲಿದ್ದಾರೆ. ಸಂ. 5.00ಕ್ಕೆ ತೀರ್ಥಹಳ್ಳಿಯಿಂದ ರಸ್ತೆ ಮುಖಾಂತರ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ತಿಳಿಸಿರುತ್ತಾರೆ.,

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka State Brahmin Development Board ವಿಪ್ರ ಸ್ವ- ಉದ್ಯಮ ನೇರ ಸಾಲ ಯೋಜನೆ: ಅರ್ಜಿ ಆಹ್ವಾನ

Karnataka State Brahmin Development Board ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ...

Rotary Club of Shivamogga ವೈದ್ಯರು ಉಚಿತವಾಗಿ ನೀಡುವ ಸಲಹಾ ಸೌಲಭ್ಯ ಬಳಸಿಕೊಳ್ಳಿ- ಎನ್.ಗೋಪಿನಾಥ್

Rotary Club of Shivamogga ವೈದ್ಯರು ಉಚಿತವಾಗಿ ನೀಡುತ್ತಿರುವ ಸಲಹೆಗಳನ್ನು ಬಳಸಿಕೊಳ್ಳಿ...

Klive Special Article ತೆರಿಗೆಯು ಜೇನ್ನೊಣವು ಹೂವಿನಿಂದ ಜೇನು ಸಂಗ್ರಹಿಸುವಂತೆ ಇರಬೇಕು

ವಿಶೇಷ ಲೇಖನ: ಆರ್.ಮನೋಹರ್.ತೆರಿಗೆ ಸಲಹೆಗಾರ. ಶಿವಮೊಗ್ಗ. Klive Special Article ಆದಾಯ ತೆರಿಗೆ...