Sunday, August 2, 2026
Sunday, August 2, 2026

Karnataka Government ಶಿವಮೊಗ್ಗದಲ್ಲಿ ಯುವ ಕಾಂಗ್ರೆಸ್ ವತಿಯಿಂದ ರಕ್ತದಾನ ಶಿಬಿರ

Date:

Karnataka Government ಕರ್ನಾಟಕ ಸರ್ಕಾರದ ನಗರಾಭಿವೃದ್ಧಿ ಸಚಿವರು ಯುವಕರ ಆಶಾಕಿರಣ, ಅಹಿಂದ ನಾಯಕ ಬೈರತಿ ಸುರೇಶ್ ಅವರ ಹುಟ್ಟುಹಬ್ಬದ ಅಂಗವಾಗಿ ಶನಿವಾರ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ “ರಕ್ತದಾನ ಶಿಬಿರ”ವನ್ನು ನಗರದ ರೆಡ್ ಕ್ರಾಸ್ ಸಂಜೀವಿನಿ ರಕ್ತ ನಿಧಿಯಲ್ಲಿ ಹಮ್ಮಿಕೊಳ್ಳಲಾಗಿತ್ತು ಹಮ್ಮಿಕೊಳ್ಳಲಾಗಿತ್ತು.

ಯುವ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಸದಸ್ಯರು ರಕ್ತದಾನ ಮಾಡಿದರು.

Karnataka Government ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ರಂಗನಾಥ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ.ಗಿರಿಶ್, ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಬಿ ಲೋಕೇಶ್, ಗ್ಯಾರೆಂಟಿ ಪ್ರಾಧಿಕಾರ ಅನುಷ್ಠಾನದ ಸದಸ್ಯರುಗಳಾದ ಎಮ್ ರಾಹುಲ್, ಎಸ್ ಕುಮರೇಶ್, ಬಸವರಾಜ್ ಯುವ ಕಾಂಗ್ರೆಸ್ ನ ರಾಜ್ಯ ಪದಾಧಿಕಾರಿಗಳಾದ ಆರ್ ಕಿರಣ್, ಟಿ ವಿ ರಂಜಿತ್ ಜಿಲ್ಲಾ ಯುವ ಕಾಂಗ್ರೆಸ್ನ ಪದಾಧಿಕಾರಿಗಳಾದ ನದೀಮ್, ಎಂ ರಾಕೇಶ್, ಪವನ್, ಗುರುಪ್ರಸಾದ್, ಎನ್ಹೊಶ್, ಆರ್‌ಎಂ ಓಂ,ಭರತ್, ಕಾರ್ತಿಕ್, ಭವಿತ್, ವಿಠಲ್, ವಸಂತ ಬೊಮ್ಮನಕಟ್ಟೆ, ರಾಜೇಶ್ ಮಂದಾರ, ಮಾಲ್ತೇಶ್ ಬೊಮ್ಮನಕಟ್ಟೆ, ಮಾಲ್ತೇಶ್ ದೊಡ್ಡಪ್ಪ ಆಕಾಶ್ ,ಹಾಗೂ ಯುವ ಕಾಂಗ್ರೆಸ್ ಸದಸ್ಯರು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...