Monday, December 15, 2025
Monday, December 15, 2025

Holehonur Nripatunga circle ಹೊಳೆಹೊನ್ನೂರಿನಲ್ಲಿ ಹಿಟ್& ರನ್ ಕೇಸ್

Date:

Holehonur Nripatunga circle ಹೊಳೆಹೊನ್ನೂರಿನಲ್ಲಿ ಖಾಸಗಿ ಬಸ್ ಚಾಲಕನ ಅಜಾಗರೂಕತೆಯಿಂದಾಗಿ ಪಾದಾಚಾರಿಗೆ ಹೊಡೆತಬಿದ್ದಿದ್ದು, ಆತನ ಮೂಳೆ ಮುರಿದಿದೆ.‌ ಬಸ್ ಅಪಘಾತ ಪಡಿಸಿ ಮುಂದೆ ಸಾಗಿದೆ.‌
ಅಗಸನಹಳ್ಳಿ ಗ್ರಾಮದ ನಿವಾಸಿ ಬಸವರಾಜ್ ಹೊಳೆಹೊನ್ನೂರು ನೃಪತುಂಗ ವೃತ್ತದ ಬಳಿ ಕೆನರಾ ಬ್ಯಾಂಕ್ ಮುಂದೆ ನಡೆದುಕೊಂಡು ಬರುತ್ತಿದ್ದು, ಶಿವಮೊಗ್ಗದ ಕಡೆಯಿಂದ ಬಂದ ಬಸ್ ದಿಡೀರ್ ಎಂದು ರಸ್ತೆ ಕೆಳೆಗೆ ಇಳಿಸಿ ಅಪಘಾತಪಡಿಸಿದ್ದಾನೆ.‌
Holehonur Nripatunga circle ಬಸವರಾಜ್ ಗೆ ಎದೆಯ ಭಾಗಕ್ಕೆ ಪೆಟ್ಟು ಬಿದ್ದಿದೆ. ಆತನನ್ನ ಉಪಚರಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಖಾಸಗಿ ಬಸ್ ಚಾಲಕ ಹಿಟ್ ಡ್ ರನ್‌ ಮಾಡಿದ್ದಾನೆ. ಬಸವರಾಜ್‌ ಅವರು ಶಿವಮೊಗ್ಗದ ಮೆಗ್ಗಾನ್ ಗೆ ದಾಖಲಿಸಲಾಗಿದೆ
ವೈದ್ಯಕೀಯ ವರದಿಯಲ್ಲಿ ಬಸವರಾಜ್ ಗೆ ಎದೆಗೆ ಬಲವಾಗಿ ಪೆಟ್ಟಾಗಿದ್ದು ಮೂಳೆ ಮುರಿದಿರುವುದಾಗಿ ತಿಳಿದು ಬಂದಿದೆ. ಉಸಿರಾಟಕ್ಕೆ ತೊಂದರೆ ಉಂಟುಮಾಡಿ ಅಪಘಾತ ಸ್ಥಳದಲ್ಲಿ ಬಸ್ ನಿಲ್ಲಿಸದೆ ಹೋಗಿರುವ ಖಾಸಗಿ ಬಸ್ ನ್ನು ಪತ್ತೆ ಮಾಡಿಕೊಡುವಂತೆ ಪತ್ನಿ‌ ಹೊಳೆಹೊನ್ನೂರಿನಲ್ಲಿ ದೂರು ದಾಖಲಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...