Saturday, December 6, 2025
Saturday, December 6, 2025

Holehonur Nripatunga circle ಹೊಳೆಹೊನ್ನೂರಿನಲ್ಲಿ ಹಿಟ್& ರನ್ ಕೇಸ್

Date:

Holehonur Nripatunga circle ಹೊಳೆಹೊನ್ನೂರಿನಲ್ಲಿ ಖಾಸಗಿ ಬಸ್ ಚಾಲಕನ ಅಜಾಗರೂಕತೆಯಿಂದಾಗಿ ಪಾದಾಚಾರಿಗೆ ಹೊಡೆತಬಿದ್ದಿದ್ದು, ಆತನ ಮೂಳೆ ಮುರಿದಿದೆ.‌ ಬಸ್ ಅಪಘಾತ ಪಡಿಸಿ ಮುಂದೆ ಸಾಗಿದೆ.‌
ಅಗಸನಹಳ್ಳಿ ಗ್ರಾಮದ ನಿವಾಸಿ ಬಸವರಾಜ್ ಹೊಳೆಹೊನ್ನೂರು ನೃಪತುಂಗ ವೃತ್ತದ ಬಳಿ ಕೆನರಾ ಬ್ಯಾಂಕ್ ಮುಂದೆ ನಡೆದುಕೊಂಡು ಬರುತ್ತಿದ್ದು, ಶಿವಮೊಗ್ಗದ ಕಡೆಯಿಂದ ಬಂದ ಬಸ್ ದಿಡೀರ್ ಎಂದು ರಸ್ತೆ ಕೆಳೆಗೆ ಇಳಿಸಿ ಅಪಘಾತಪಡಿಸಿದ್ದಾನೆ.‌
Holehonur Nripatunga circle ಬಸವರಾಜ್ ಗೆ ಎದೆಯ ಭಾಗಕ್ಕೆ ಪೆಟ್ಟು ಬಿದ್ದಿದೆ. ಆತನನ್ನ ಉಪಚರಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಖಾಸಗಿ ಬಸ್ ಚಾಲಕ ಹಿಟ್ ಡ್ ರನ್‌ ಮಾಡಿದ್ದಾನೆ. ಬಸವರಾಜ್‌ ಅವರು ಶಿವಮೊಗ್ಗದ ಮೆಗ್ಗಾನ್ ಗೆ ದಾಖಲಿಸಲಾಗಿದೆ
ವೈದ್ಯಕೀಯ ವರದಿಯಲ್ಲಿ ಬಸವರಾಜ್ ಗೆ ಎದೆಗೆ ಬಲವಾಗಿ ಪೆಟ್ಟಾಗಿದ್ದು ಮೂಳೆ ಮುರಿದಿರುವುದಾಗಿ ತಿಳಿದು ಬಂದಿದೆ. ಉಸಿರಾಟಕ್ಕೆ ತೊಂದರೆ ಉಂಟುಮಾಡಿ ಅಪಘಾತ ಸ್ಥಳದಲ್ಲಿ ಬಸ್ ನಿಲ್ಲಿಸದೆ ಹೋಗಿರುವ ಖಾಸಗಿ ಬಸ್ ನ್ನು ಪತ್ತೆ ಮಾಡಿಕೊಡುವಂತೆ ಪತ್ನಿ‌ ಹೊಳೆಹೊನ್ನೂರಿನಲ್ಲಿ ದೂರು ದಾಖಲಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...