Friday, June 19, 2026
Friday, June 19, 2026

Holehonur Nripatunga circle ಹೊಳೆಹೊನ್ನೂರಿನಲ್ಲಿ ಹಿಟ್& ರನ್ ಕೇಸ್

Date:

Holehonur Nripatunga circle ಹೊಳೆಹೊನ್ನೂರಿನಲ್ಲಿ ಖಾಸಗಿ ಬಸ್ ಚಾಲಕನ ಅಜಾಗರೂಕತೆಯಿಂದಾಗಿ ಪಾದಾಚಾರಿಗೆ ಹೊಡೆತಬಿದ್ದಿದ್ದು, ಆತನ ಮೂಳೆ ಮುರಿದಿದೆ.‌ ಬಸ್ ಅಪಘಾತ ಪಡಿಸಿ ಮುಂದೆ ಸಾಗಿದೆ.‌
ಅಗಸನಹಳ್ಳಿ ಗ್ರಾಮದ ನಿವಾಸಿ ಬಸವರಾಜ್ ಹೊಳೆಹೊನ್ನೂರು ನೃಪತುಂಗ ವೃತ್ತದ ಬಳಿ ಕೆನರಾ ಬ್ಯಾಂಕ್ ಮುಂದೆ ನಡೆದುಕೊಂಡು ಬರುತ್ತಿದ್ದು, ಶಿವಮೊಗ್ಗದ ಕಡೆಯಿಂದ ಬಂದ ಬಸ್ ದಿಡೀರ್ ಎಂದು ರಸ್ತೆ ಕೆಳೆಗೆ ಇಳಿಸಿ ಅಪಘಾತಪಡಿಸಿದ್ದಾನೆ.‌
Holehonur Nripatunga circle ಬಸವರಾಜ್ ಗೆ ಎದೆಯ ಭಾಗಕ್ಕೆ ಪೆಟ್ಟು ಬಿದ್ದಿದೆ. ಆತನನ್ನ ಉಪಚರಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಖಾಸಗಿ ಬಸ್ ಚಾಲಕ ಹಿಟ್ ಡ್ ರನ್‌ ಮಾಡಿದ್ದಾನೆ. ಬಸವರಾಜ್‌ ಅವರು ಶಿವಮೊಗ್ಗದ ಮೆಗ್ಗಾನ್ ಗೆ ದಾಖಲಿಸಲಾಗಿದೆ
ವೈದ್ಯಕೀಯ ವರದಿಯಲ್ಲಿ ಬಸವರಾಜ್ ಗೆ ಎದೆಗೆ ಬಲವಾಗಿ ಪೆಟ್ಟಾಗಿದ್ದು ಮೂಳೆ ಮುರಿದಿರುವುದಾಗಿ ತಿಳಿದು ಬಂದಿದೆ. ಉಸಿರಾಟಕ್ಕೆ ತೊಂದರೆ ಉಂಟುಮಾಡಿ ಅಪಘಾತ ಸ್ಥಳದಲ್ಲಿ ಬಸ್ ನಿಲ್ಲಿಸದೆ ಹೋಗಿರುವ ಖಾಸಗಿ ಬಸ್ ನ್ನು ಪತ್ತೆ ಮಾಡಿಕೊಡುವಂತೆ ಪತ್ನಿ‌ ಹೊಳೆಹೊನ್ನೂರಿನಲ್ಲಿ ದೂರು ದಾಖಲಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...