Monday, August 3, 2026
Monday, August 3, 2026

Sakrebyle ಸಕ್ರೆಬೈಲ್ ಬಳಿ ಕೆಸರಿನಲ್ಲಿ ಹೂತು ವಾಲಿ ನಿಂತ ಲೋಡ್ ಲಾರಿ

Date:

Sakrebyle ಕಲ್ಲಿದ್ದಲು ಸಾಗಾಟ ಮಾಡುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಯಲ್ಲಿ ವಾಲಿಕೊಂಡ ಸಕ್ರೇಬೈಲ್‌ನಲ್ಲಿ ಕಳೆದ ರಾತ್ರಿ ಸಂಭವಿಸಿದೆ.

ಘಟನೆಯಲ್ಲಿ ಯಾರಿಗೂ ಏನೂ ಸಹ ಆಗಿಲ್ಲ ಮಂಗಳೂರಿನಿಂದ ಬಳ್ಳಾರಿಗೆ ಹೋಗುತ್ತಿದ್ದ ಕಲ್ಲಿದ್ದಲು ತುಂಬಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಎಡ ಭಾಗಕ್ಕೆ ವಾಲಿಕೊಂಡಿದೆ.

Sakrebyle ಲಾರಿಯ ಟೈರ್‌ಗಳು ಮಣ್ಣಿನಲ್ಲಿ ಹುಗಿದು ಹೋಗಿದ್ದರಿಂದ ಈ ಘಟನೆ ಸಂಭವಿಸಿದೆ.

ತುಂಗಾನಗರ ಪೊಲೀಸ್ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಹೊಗಿ ಪರಿಶೀಲನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...