Thursday, June 18, 2026
Thursday, June 18, 2026

Sri Rama Chandra Murthy ಶಿವಮೊಗ್ಗದ ಹೆಸರಾಂತ ಲೆಕ್ಕ ಪರಿಶೋಧಕ ಎಂ.ಜಿ.ರಾಮಚಂದ್ರ ಮೂರ್ತಿ ನಿಧನ

Date:


Sri Rama Chandra Murthy ಶಿವಮೊಗ್ಗ ನಗರದ ಖ್ಯಾತ ರಾಜಸನ್ನದ್ದು ಲೆಕ್ಕಪರಿಶೋಧಕ, ಜೇಸಿ ಮಾಜಿ ವಲಯಾಧ್ಯಕ್ಷ, ರೋಟರಿ ಜಿಲ್ಲೆ 3182 ರ ಮಾಜಿ ಜಿಲ್ಲಾ ರಾಜ್ಯಪಾಲ, ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಹಾಗೂ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಮಾಜಿ ನಿರ್ದೇಶಕರಾಗಿಯೂ ಸಹ ಸೇವೆಸಲ್ಲಿಸಿದ್ದ ಹಾಗೂ ಶಿವಮೊಗ್ಗ ಸ್ಮಾರ್ಟ್ ಸಿಟಿಯಲ್ಲಿ ಸಲಹೆಗಾರರಾಗಿ, ರೋಟರಿ ಜೀವವೈವಿಧ್ಯ ವನದ ರೂವಾರಿಗಳಾಗಿದ್ದ ಹಾಗೂ ಲೆಕ್ಕಪರಿಶೋಧಕರ ಸಂಘದ ನಿರ್ದೇಶಕರಾಗಿ, ಶಿವಮೊಗ್ಗ ಜಿಲ್ಲಾ ಬ್ರಾಹ್ಮಣ ಸಂಘದ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದ ಎಂ.ಜಿ.ರಾಮಚಂದ್ರ ಮೂರ್ತಿ (ಎಂಜಿಆರ್) ತಮ್ಮ 68ನೇ ವಯಸ್ಸಿನಲ್ಲಿ ತೀವ್ರ ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

Sri Rama Chandra Murthy ಶ್ರೀಯುತರ ಪಾರ್ಥಿವ ಶರೀರವನ್ನು ಶಿವಮೊಗ್ಗ ರೋಟರಿ ಚಿತಾಗಾರದಲ್ಲಿ ಅಂತಿಮ ಸಂಸ್ಕಾರ ನೆರವೇರಲಿದೆ. ಕುಟುಂಬ ವರ್ಗದವರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಸಿ ಇವರ ನಿಧನಕ್ಕೆ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷರು ಹಾಗೂ ಎಲ್ಲಾ ಪದಾಧಿಕಾರಿಗಳು, ಶಿವಮೊಗ್ಗದ ಎಲ್ಲಾ ರೋಟರಿ ಕ್ಲಬ್‍ಗಳು ತೀವ್ರ ಸಂತಾಪವನ್ನು ಸೂಚಿಸಿದ್ದಾರೆ.

ಎಂ.ಜಿ.ರಾಮಚಂದ್ರಮೂರ್ತಿ ಅವರು ಪತ್ನಿ, ಇಬ್ಬರು ಹೆಣ್ಣು ಮಕ್ಕಳು ಹಾಗೂ ಅಪಾರ ಬಂಧು ಬಳಗ, ಕುಟುಂಬವನ್ನು ಆಗಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...