Sunday, December 7, 2025
Sunday, December 7, 2025

Chalavadi Narayanaswamy ಮೇಲ್ಮನೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಬಹಳ ಬಿಜೆಪಿಯ ಛಲವಾದಿ ನಾರಾಯಣ ಸ್ವಾಮಿ

Date:

Chalavadi Narayanaswamy ವಿಧಾನ ಪರಿಷತ್ತಿನ ಸದಸ್ಯ ಶ್ರೀ ಛಲವಾದಿ ನಾರಾಯಣಸ್ವಾಮಿ ಅವರನ್ನು ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರನ್ನಾಗಿ ಬಿಜೆಪಿ ನೇಮಕ ಮಾಡಿದೆ.
ಬಹಳವಾಗಿ ಸಿ.ಟಿ.ರವಿ, ರವಿಕುಮಾರ್, ಮುಂತಾದ ಹೆಸರುಗಳು ಓಡಾಡುತ್ತಿದ್ದರೂ ಹೈಕಮಾಂಡ್ ಪರಿಶಿಷ್ಟ ವರ್ಗದವರ ನೇಮಕದ ಬಗ್ಗೆ ಬಲವಾಗಿ ಚಿಂತನೆ ನಡೆಸುತ್ತಿತ್ತು.
ಕೊನೆಗೆ ತನ್ನ ನಿಲುವನ್ನ ಸ್ಪಷ್ಟೀಕರಿಸಿದೆ.

Chalavadi Narayanaswamy ರಾಜ್ಯ ಪಕ್ಷದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಪರಿಶಿಷ್ಟ ಜಾತಿಯ ಸಮುದಾಯದಿಂದ ಶ್ರೀ ನಾರಾಯಣಸ್ವಾಮಿ ಅವರ ಆಯ್ಕೆಯು ಪಕ್ಷದ ಸಾಮಾಜಿಕ ನ್ಯಾಯದ ಬದ್ಧತೆಗೆ ಸಾಕ್ಷಿಯಾಗಿದೆ ಎಂದು ಹೇಳಿದ್ದಾರೆ.
ವಿಜಯೇಂದ್ರ ಅವರು ಎಕ್ಸ್ ಖಾತೆಯಲ್ಲಿ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...