Thursday, February 5, 2026
Thursday, February 5, 2026

Government Advocate ಅಪರ ಸರ್ಕಾರಿ ವಕೀಲರ ನೇಮಕಾತಿಗೆ ಅರ್ಜಿ ‌ಆಹ್ವಾನ

Date:

Government Advocate ಶಿವಮೊಗ್ಗ ಜಿಲ್ಲೆಯ ಸಾಗರ ಮತ್ತು ಸೊರಬ ತಾಲ್ಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ನೇಮಕ ಮಾಡಲು ಅರ್ಹ ನ್ಯಾಯವಾದಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಹುದ್ದೆಗೆ ಆಯ್ಕೆ ಬಯಸುವವರು 07(ಏಳು) ವರ್ಷಗಳ ಕಾಲ ವಕೀಲ ವೃತ್ತಿಯನ್ನು ಪೂರೈಸಿದ ಅನುಭವ ಹೊಂದಿರಬೇಕು. ಅರ್ಹ Government Advocate ನ್ಯಾಯವಾದಿಗಳು ತಮ್ಮ ವೈಯಕ್ತಿಕ ಮಾಹಿತಿಯೊಂದಿಗೆ ಅರ್ಜಿ ಸಿದ್ದಪಡಿಸಿ ದಿನಾಂಕ: 02-08-2024 ರ ಸಂಜೆ 5 ಗಂಟೆಯೊಳಗೆ ಜಿಲ್ಲಾಧಿಕಾರಿಗಳ ನ್ಯಾಯಾಂಗ ಶಾಖೆಯಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ನ್ಯಾಯಾಂಗ ಶಾಖೆ, ಡಿಸಿ ಕಚೇರಿ, ದೂ.ಸಂ: 08182-221100, 221010, 9110642146 ನ್ನು ಸಂಪರ್ಕಿಸಬಹುದೆಂದು ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Narayana Super Specialty Hospital ನಾರಾಯಣ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೂಳೆ ಸಾಂದ್ರತೆ ಉಚಿತ ತಪಾಸಣೆ ಶಿಬಿರ

Narayana Super Specialty Hospital ಸಾರ್ವಜನಿಕರಲ್ಲಿ ಮೂಳೆ ಆರೋಗ್ಯದ ಬಗ್ಗೆ ಜಾಗೃತಿ...