Sunday, December 14, 2025
Sunday, December 14, 2025

Chamber Of Commerce ಗಣೇಶ ಎಂ ಅಂಗಡಿ ಔಷಧ ವ್ಯಾಪಾರಿಗಳ ಸಂಘದ ನಿರ್ದೇಶಕರಾಗಿ ಆಯ್ಕೆ.ಅಭಿನಂದಿಸಿದ ಎನ್.ಗೋಪಿನಾಥ್

Date:

Chamber Of Commerce ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ನಿರ್ದೇಶಕರಾದ ಶ್ರೀ ಗಣೇಶ ಎಂ. ಅಂಗಡಿಯವರು ಕಳೆದ ಭಾನುವಾರ ಶಿವಮೊಗ್ಗ ಜಿಲ್ಲಾ ಔಷದ ವ್ಯಾಪಾರಿಗಳ ಸಂಘದ ನಡೆದ ಚುನಾವಣೆಯಲ್ಲಿ ಸಮರ್ಥ ತಂಡದಿAದ ಜಯಗಳಿಸಿ ನಿರ್ದೇಶಕರಾಗಿ ಆಯ್ಕೆಯಾಗಿರುತ್ತಾರೆ. ವಾಣ ಜ್ಯ ಸಂಘದ ನಿರ್ದೇಶಕರ ಸಭೆಯಲ್ಲಿ ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಎನ್. ಗೋಪಿನಾಥ್, ಉಪಾಧ್ಯಕ್ಷ ಬಿ. ಗೋಪಿನಾಥ್ ಕಾರ್ಯದರ್ಶಿ ವಸಂತ್

Chamber Of Commerce ಹೋಬಳೀದಾರ್, ಜಂಟೀ ಕಾರ್ಯದರ್ಶಿ ಜಿ. ವಿಜಯಕುಮಾರ್ ಹಾಗೂ ನಿರ್ದೇಶಕರುಗಳಾದ ಎಸ್.ಎಸ್. ಉದಯಕುಮಾರ್, ಈ ಪರಮೇಶ್ವರ, ಕೆ.ಎಸ್. ಸುಕುಮಾರ್, ಮರಿಸ್ವಾಮಿ, ಎಂ.ಎ ರಮೇಶ್ ಹೆಗಡೆ, ಹಾಗೂ ಮಾಜಿ ಅಧ್ಯಕ್ಷರಾದ ಡಿ.ಎಂ. ಶಂಕರಪ್ಪರವರು ಅಭಿನಂದಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...