Friday, December 5, 2025
Friday, December 5, 2025

Chamber Of Commerce ಗಣೇಶ ಎಂ ಅಂಗಡಿ ಔಷಧ ವ್ಯಾಪಾರಿಗಳ ಸಂಘದ ನಿರ್ದೇಶಕರಾಗಿ ಆಯ್ಕೆ.ಅಭಿನಂದಿಸಿದ ಎನ್.ಗೋಪಿನಾಥ್

Date:

Chamber Of Commerce ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ನಿರ್ದೇಶಕರಾದ ಶ್ರೀ ಗಣೇಶ ಎಂ. ಅಂಗಡಿಯವರು ಕಳೆದ ಭಾನುವಾರ ಶಿವಮೊಗ್ಗ ಜಿಲ್ಲಾ ಔಷದ ವ್ಯಾಪಾರಿಗಳ ಸಂಘದ ನಡೆದ ಚುನಾವಣೆಯಲ್ಲಿ ಸಮರ್ಥ ತಂಡದಿAದ ಜಯಗಳಿಸಿ ನಿರ್ದೇಶಕರಾಗಿ ಆಯ್ಕೆಯಾಗಿರುತ್ತಾರೆ. ವಾಣ ಜ್ಯ ಸಂಘದ ನಿರ್ದೇಶಕರ ಸಭೆಯಲ್ಲಿ ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಎನ್. ಗೋಪಿನಾಥ್, ಉಪಾಧ್ಯಕ್ಷ ಬಿ. ಗೋಪಿನಾಥ್ ಕಾರ್ಯದರ್ಶಿ ವಸಂತ್

Chamber Of Commerce ಹೋಬಳೀದಾರ್, ಜಂಟೀ ಕಾರ್ಯದರ್ಶಿ ಜಿ. ವಿಜಯಕುಮಾರ್ ಹಾಗೂ ನಿರ್ದೇಶಕರುಗಳಾದ ಎಸ್.ಎಸ್. ಉದಯಕುಮಾರ್, ಈ ಪರಮೇಶ್ವರ, ಕೆ.ಎಸ್. ಸುಕುಮಾರ್, ಮರಿಸ್ವಾಮಿ, ಎಂ.ಎ ರಮೇಶ್ ಹೆಗಡೆ, ಹಾಗೂ ಮಾಜಿ ಅಧ್ಯಕ್ಷರಾದ ಡಿ.ಎಂ. ಶಂಕರಪ್ಪರವರು ಅಭಿನಂದಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...