Sunday, May 3, 2026
Sunday, May 3, 2026

Chamber Of Commerce ಗಣೇಶ ಎಂ ಅಂಗಡಿ ಔಷಧ ವ್ಯಾಪಾರಿಗಳ ಸಂಘದ ನಿರ್ದೇಶಕರಾಗಿ ಆಯ್ಕೆ.ಅಭಿನಂದಿಸಿದ ಎನ್.ಗೋಪಿನಾಥ್

Date:

Chamber Of Commerce ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ನಿರ್ದೇಶಕರಾದ ಶ್ರೀ ಗಣೇಶ ಎಂ. ಅಂಗಡಿಯವರು ಕಳೆದ ಭಾನುವಾರ ಶಿವಮೊಗ್ಗ ಜಿಲ್ಲಾ ಔಷದ ವ್ಯಾಪಾರಿಗಳ ಸಂಘದ ನಡೆದ ಚುನಾವಣೆಯಲ್ಲಿ ಸಮರ್ಥ ತಂಡದಿAದ ಜಯಗಳಿಸಿ ನಿರ್ದೇಶಕರಾಗಿ ಆಯ್ಕೆಯಾಗಿರುತ್ತಾರೆ. ವಾಣ ಜ್ಯ ಸಂಘದ ನಿರ್ದೇಶಕರ ಸಭೆಯಲ್ಲಿ ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಎನ್. ಗೋಪಿನಾಥ್, ಉಪಾಧ್ಯಕ್ಷ ಬಿ. ಗೋಪಿನಾಥ್ ಕಾರ್ಯದರ್ಶಿ ವಸಂತ್

Chamber Of Commerce ಹೋಬಳೀದಾರ್, ಜಂಟೀ ಕಾರ್ಯದರ್ಶಿ ಜಿ. ವಿಜಯಕುಮಾರ್ ಹಾಗೂ ನಿರ್ದೇಶಕರುಗಳಾದ ಎಸ್.ಎಸ್. ಉದಯಕುಮಾರ್, ಈ ಪರಮೇಶ್ವರ, ಕೆ.ಎಸ್. ಸುಕುಮಾರ್, ಮರಿಸ್ವಾಮಿ, ಎಂ.ಎ ರಮೇಶ್ ಹೆಗಡೆ, ಹಾಗೂ ಮಾಜಿ ಅಧ್ಯಕ್ಷರಾದ ಡಿ.ಎಂ. ಶಂಕರಪ್ಪರವರು ಅಭಿನಂದಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...