Tuesday, October 1, 2024
Tuesday, October 1, 2024

Draupadi Murmu ರಾಷ್ಟ್ರಪತಿ ಭವನದ ಎರಡು ಸಭಾಂಗಣಗಳಿಗೆ ಗಣತಂತ್ರ ಮಂಟಪ & ಅಶೋಕ ಮಂಟಪ ಮರುನಾಮಕರಣ

Date:

Draupadi Murmu ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಭವನದೊಳಗಿನ ಎರಡು ಮಹತ್ವದ ಸಭಾಂಗಣಗಳಾದ ದರ್ಬಾರ್ ಹಾಲ್ ಮತ್ತು ಅಶೋಕ್ ಹಾಲ್ ನ ಹೆಸರು ಬದಲಾವಣೆ ಮಾಡಿದ್ದು, ಕ್ರಮವಾಗಿ ಗಣತಂತ್ರ ಮಂಟಪ್‌ ಹಾಗೂ ಆಶೋಕ ಮಂಟಪ್‌ ಎಂದು ಮರುನಾಮಕರಣ ಮಾಡಿದ್ದಾರೆ.

ರಾಷ್ಟ್ರಪತಿ ಭವನದಲ್ಲಿ ಭಾರತೀಯ ಸಂಸ್ಕೃತಿಯ ಸಾಂಸ್ಕೃತಿಕ ಮೌಲ್ಯಗಳು ಹಾಗೂ ನೈತಿಕತೆಯನ್ನು ಪಸರಿಸುವ ನಿರಂತರ ವಾತಾವರಣವನ್ನು ನಿರ್ಮಿಸುವ ಪ್ರಯತ್ನ ಇದಾಗಿದೆ ಎಂದು ರಾಷ್ಟ್ರಪತಿ ಭವನದ ಸೆಕ್ರೆಟ್ರಿಯೇಟ್ ತಿಳಿಸಿದೆ.

Draupadi Murmu ಐತಿಹಾಸಿಕವಾಗಿ ಪ್ರಸಿದ್ಧವಾಗಿರುವ ‘ದರ್ಬಾರ್ ಹಾಲ್’ ಮತ್ತು ‘ಅಶೋಕ್ ಹಾಲ್’ ಅನ್ನು ಈಗ ಕ್ರಮವಾಗಿ ‘ಗಣತಂತ್ರ ಮಂಟಪ’ ಮತ್ತು ‘ಅಶೋಕ ಮಂಟಪ’ ಎಂದು ಕರೆಯಲಾಗುತ್ತದೆ. ಭಾರತದ ಗಣರಾಜ್ಯ ಮತ್ತು ಅದರ ಇತಿಹಾಸವನ್ನು ಪ್ರತಿಬಿಂಬಿಸಲು ಈ ಬದಲಾವಣೆಯನ್ನು ಮಾಡಲಾಗಿದೆ.

ಹೆಸರು ಬದಲಾವಣೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸಂತಸ ವ್ಯಕ್ತಪಡಿಸಿದ್ದಾರೆ ಎಂದು ರಾಷ್ಟ್ರಪತಿ ಭವನದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...