Thursday, March 19, 2026
Thursday, March 19, 2026

Department of Horticulture ಹವಾಮಾನಾಧಾರಿತ ಬೆಳೆವಿಮೆ ಯೋಜನೆ ನೋಂದಾವಣೆಗೆ ಜುಲೈ 31 ಅಂತಿಮ ದಿನಾಂಕ- ಗುರುದತ್ತ ಹೆಗಡೆ

Date:

Department of Horticulture ತೋಟಗಾರಿಕೆ ಇಲಾಖೆಯಿಂದ ಮರು ವಿನ್ಯಾಸಗೊಳಿಸಲಾದ ಹವಾಮಾನಾಧಾರಿತ ಬೆಳೆ ವಿಮೆ ಯೋಜನೆಯಡಿ ವಿಮೆ ನೋಂದಣಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆಯವರು ತೋಟಗಾರಿಕೆ, ಕೃಷಿ ಇಲಾಖೆ ಅಧಿಕಾರಿಗಳು ಮತ್ತು ವಿಮಾ ಕಂಪನಿಗಳ ಪ್ರತಿನಿಧಿಗಳೊಂದಿಗೆ ಜುಲೈ 23 ರಂದು ಸಭೆಯನ್ನು ನಡೆಸಿದರು.

ಹವಾಮಾನಾಧಾರಿತ ಬೆಳೆ ವಿಮೆ ಯೋಜನೆಯಡಿ ಬರುವ ಜಿಲ್ಲೆಯ ಬೆಳೆಗಳಾದ ಅಡಿಕೆ, ಮಾವು, ಕಾಳು ಮೆಣಸು ಮತ್ತು ಶುಂಠಿ ಬೆಳೆಯನ್ನು ಬೆಳೆದಂತಹ, ಬೆಳೆ ಸಾಲ ಪಡೆದ ಹಾಗೂ ಬೆಳೆ ಸಾಲ ಪಡೆಯದ ರೈತರು ಸಂರಕ್ಷಣೆ ತಂತ್ರಾಂಶದಲ್ಲಿ ನೊಂದಾಯಿಸಲು ಜುಲೈ 31 ರವರೆಗೆ ಅವಕಾಶ ಕಲ್ಪಿಸಲಾಗಿರುತ್ತದೆ.

ವಿಮೆ ನೊಂದಣಿ ಮಾಡುವ ಸಂದರ್ಭದಲ್ಲಿ ರೈತರು ಬೆಳೆದಿರುವಂತಹ ನೊಂದಾಯಿತ ಬೆಳೆಗಳು ಸಂರಕ್ಷಣೆ ತಂತ್ರಾಂಶದಲ್ಲಿ ಕಂಡು ಬಾರದ ಹಿನ್ನಲೆಯಲ್ಲಿ ಹಲವಾರು ರೈತರು ಹವಾಮಾನಾಧಾರಿತ ಬೆಳೆ ಬೆಳೆ ವಿಮೆ ಯೋಜನೆಯಡಿ ನೊಂದಾಯಿಸಲು ಸಾಧ್ಯವಾಗುತ್ತಿಲ್ಲ.

Department of Horticulture ಕಳೆದ ಎರಡು ವರ್ಷಗಳಲ್ಲಿ ಬೆಳೆ ಸಮೀಕ್ಷೆ ಪ್ರಕಾರ ನೊಂದಾಯಿತ ಬೆಳೆ ಬಂದರೆ ಅಥವಾ ಕನಿಷ್ಟ ಒಂದು ವರ್ಷದಲ್ಲಿಯಾದರು ಬೆಳೆ ಸಮೀಕ್ಷೆಯಲ್ಲಿ ನೊಂದಾಯಿತ ಬೆಳೆ ಕಂಡು ಬಂದರೆ ಅಂತಹ ಪ್ರಕರಣಗಳನ್ನು ಪರಿಗಣಿಸಿ ಸಂರಕ್ಷಣೆ ತಂತ್ರಾಂಶದಲ್ಲಿ ನೋಂದಣಿ ಮಾಡಲು ಜಿಲ್ಲಾಧಿಕಾರಿಗಳು ಆದೇಶಿಸುತ್ತಾ, ಜಿಲ್ಲೆಯ ರೈತರು ಸದರಿ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...