Sunday, December 14, 2025
Sunday, December 14, 2025

Guddekal Balasubrahmanya Swami ಆಡಿಕೃತ್ತಿಕೆ ಜಾತ್ರ ಸಂದರ್ಭ ಸ್ಥಳಿಯ ನಿವಾಸಿಗಳ ಸಂಚಾರಕ್ಕೆ ಅಡಚಣೆಯಾಗದಂತೆ ಕ್ರಮಕ್ಕೆ ಮನವಿ

Date:

Guddekal Balasubrahmanya Swami ಜು 28-29ರಂದು ನಗರದ ಗುಡ್ಡೇಕಲ್ ಬಾಲಸುಬ್ರಹ್ಮಣ್ಯ ಸ್ವಾಮಿಯ ಅಡಿಕೃತಿಕೆ ಜಾತ್ರೆ ನಡೆಯುತ್ತಿರುವ ವ್ಯಾಪ್ತಿಯ ನಿವಾಸಿಗಳ ಸಂಚಾರಕ್ಕೆ ಅಡಚಣೆ ಆಗದಂತೆ ಜಿಲ್ಲಾಡಳಿತದ ಕ್ರಮವಹಿಸಬೇಕೆಂದು ನಾಗರೀಕರು ಮನವಿ ಮಾಡಿಕೊಂಡಿದ್ದಾರೆ.

ಪ್ರತಿವರ್ಷ ಜಾತ್ರೆಯ ಸಂದರ್ಭದಲ್ಲಿ ತುಂಗಾ ಸೇತುವೆಯಿಂದಲೆ ಹೊಳೆಹೊನ್ನೂರು ರಸ್ತೆಗೆ ಎಲ್ಲಾ ಬಗೆಯ ವಾಹನ ಸಂಚಾರವನ್ನು ನಿಷೇಧಿಸುತ್ತಿದ್ದರಿಂದ ಶಾಂತಮ್ಮ ಲೇಔಟ್, ಚಿಕ್ಕಲ್,ಸಿದ್ದೇಶ್ವರ ನಗರ,
ಗುರುಪುರ ನಿವಾಸಿ ಗಳಿಗೆ, ಶಾಲಾ – ಕಾಲೇಜು ವಿದ್ಯಾರ್ಥಿಗಳು ಪರದಾಡಬೇಕಿತ್ತು.

Guddekal Balasubrahmanya Swami ಈ ವರ್ಷ ಮೇಲ್ಸುತುವೆ ನಿರ್ಮಾಣವಾಗಿರುವುದರಿಂದ ಆ ರಸ್ತೆ ಬಳಕೆ ಕೂಡ ಆಗುತ್ತಿದೆ. ಜಾತ್ರೆ ಗೆ ಬರುವ ಭಕ್ತಾದಿಗಳಿಗೆ ಯಾವುದಾದರೂ ಒಂದು ರಸ್ತೆ ಬಳಕೆಗೆ ಅವಕಾಶ ಮಾಡಿಕೊಡುವ ಮೂಲಕ ಮತ್ತೊಂದು
ರಸ್ತೆಯಲ್ಲಿ ಜಾತ್ರಾ ವ್ಯಾಪ್ತಿಯ ನಿವಾಸಿಗಳ ಲಘುವಾಹನಗಳ ಸಂಚಾರಕ್ಕೆ ಅವಕಾಶಮಾಡಿಕೊಡಬೇಕಾಗಿ ಶಾಂತಮ್ಮ
ಲೇಔಟ್, ಚಿಕ್ಕಲ್,ಸಿದ್ದೇಶ್ವರ ನಗರ, ಗುರುಪುರ ನಿವಾಸಿಗಳು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...