Sunday, August 2, 2026
Sunday, August 2, 2026

Veerashaiva Mahasabha ರಾಜ್ಯ ವೀರಶೈವ ಮಹಾಸಭಾ ಸಮಿತಿ ನಿರ್ದೇಶಕರಾಗಿ ಎನ್.ಎಸ್.ಕುಮಾರ್ ಅವಿರೋಧ ಆಯ್ಕೆ

Date:

Veerashaiva Mahasabha ಅಖಿಲ ಭಾರತ ವೀರಶೈವ ಮಹಾಸಭಾದ ರಾಜ್ಯ ಸಮಿತಿ ನಿರ್ದೇಶಕರಾಗಿ ಶ್ರೀ
ಎನ್.ಎಸ್.ಕುಮಾರ್
ಆಯ್ಕೆಯಾಗಿದ್ದಾರೆ.
ಕರ್ನಾಟಕ ಶಿಕ್ಷಣ ಇಲಾಖೆಯಲ್ಲಿ ಜಂಟಿ ನಿರ್ದೇಶಕರಾಗಿ ನಿವೃತ್ತರಾಗಿರುವ ಶ್ರೀಯುತರು ಬರವಣಿಗೆ,ಭಾಷಣ ಮತ್ತು ಸಮಾಜ ಸೇವಾ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ರಾಜ್ಯ ವೀರಶೈವ ಮಹಾಸಭಾ ಸಮಿತಿಗೆ ಅವರನ್ನ ವೀರಶೈವ ಸಮಾಜದ ಮುಖಂಡರು ಅವಿರೋಧ ಆಯ್ಕೆ ಮಾಡಿದ್ದಾರೆ.
ಸಿಹಿಮೊಗೆ ಸಂಯುಕ್ತ ವಿಶ್ರಾಂತ ನೌಕರರ ಸಂಘದ ಕಾರ್ಯಕಾರಿಣಿಯಲ್ಲಿ
ಶ್ರೀಕುಮಾರ್ ಅವರನ್ನ ಗೌರವಿಸಲಾಯಿತು.

Veerashaiva Mahasabha ಸಂಘದ ಗೌರವ ಅಧ್ಯಕ್ಷ ಎನ್.ರವಿಕುಮಾರ್, ಅಧ್ಯಕ್ಷ ಪಿ.ಓ.ಶಿವಕುಮಾರ್,
ಪ್ರಧಾನ ಕಾರ್ಯದರ್ಶಿ ಕೆ.ಟಿ.ಶ್ರೀನಿವಾಸರಾವ್, ನಿರ್ದೇಶಕರಾದ
ಡಾ.ಸುಧೀಂದ್ರ,ಚಂದ್ರಶೇಖರಪ್ಪ , ಮಂಜುನಾಥ ಶರ್ಮ
ಮಂಜಪ್ಪ ಇವರು ಹಾಜರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...