Sunday, December 14, 2025
Sunday, December 14, 2025

Udupi Police 34 ವರ್ಷದಷ್ಟು ಹಳೇಯ ಕೇಸಿನ ಸಂಬಂಧ ಈಗ ಹೊಳೆಹೊನ್ನೂರು ಸನಿಹ ಸೆರೆಸಿಕ್ಕ ಆರೋಪಿ

Date:

Udupi Police ಉಡುಪಿ ಪೊಲೀಸರು 34 ವರ್ಷದ ಹಿಂದಿನ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಇದೀಗ ಶಿವಮೊಗ್ಗದ ಹೊಳೆಹೊನ್ನೂರು ಮೂಲದ ಆರೋಪಿಯೊಬ್ಬನನ್ನ ಬಂಧಿಸಿದ್ದಾರೆ.

ಉಡುಪಿ ಪೊಲೀಸ್‌ ಉಡುಪಿ ನಗರ ಪೊಲೀಸರ ಕಾರ್ಯಾಚರಣೆ ಇದೀಗ ಕುತೂಹಲ ಮೂಡಿಸುತ್ತಿದೆ. ಮೊನ್ನೆ ಹೊಳೆಹೊನ್ನೂರು ಮೂಲದ ಚಿನ್ನುವಾಡು ಎಂಬ 55 ವರ್ಷದ ವ್ಯಕ್ತಿಯನ್ನ ಉಡುಪಿ ನಗರ ಪೊಲೀಸರು ಬಂಧಿಸಿದ್ದರು. ಶ್ರೀಗಂಧ ಕಳ್ಳತನ ಪ್ರಕರಣ
Udupi Police ಬಂಧಿತ ಆರೋಪಿ 1990 ರಲ್ಲಿ ಉಡುಪಿ ನಗರ ಪೊಲೀಸ್‌ ಠಾಣೆ ಲಿಮಿಟ್ಸ್‌ನಲ್ಲಿ ಶ್ರೀಗಂಧ ಕಳ್ಳತನ ನಡೆಸಿದ್ದ ಎಂದು ಆರೋಪಿಸಲಾಗಿದೆ. ಈ ಸಂಬಂಧ ಕೇಸ್ ದಾಖಲಾಗಿ ಇದೀಗ 34 ವರ್ಷಗಳೇ ಕಳೆದಿದೆ. ಇದೀಗ ಪ್ರಕರಣದ ಆರೋಪಿಯನ್ನ ಹೊಳೆಹೊನ್ನೂರು ಸಮೀಪದಲ್ಲಿ ಪೊಲೀಸರು ಬಂಧಿಸಿದ್ದಾರೆ.

ಸದ್ಯ ಆರೋಪಿಯನ್ನ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...