Tuesday, October 1, 2024
Tuesday, October 1, 2024

Udupi Police 34 ವರ್ಷದಷ್ಟು ಹಳೇಯ ಕೇಸಿನ ಸಂಬಂಧ ಈಗ ಹೊಳೆಹೊನ್ನೂರು ಸನಿಹ ಸೆರೆಸಿಕ್ಕ ಆರೋಪಿ

Date:

Udupi Police ಉಡುಪಿ ಪೊಲೀಸರು 34 ವರ್ಷದ ಹಿಂದಿನ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಇದೀಗ ಶಿವಮೊಗ್ಗದ ಹೊಳೆಹೊನ್ನೂರು ಮೂಲದ ಆರೋಪಿಯೊಬ್ಬನನ್ನ ಬಂಧಿಸಿದ್ದಾರೆ.

ಉಡುಪಿ ಪೊಲೀಸ್‌ ಉಡುಪಿ ನಗರ ಪೊಲೀಸರ ಕಾರ್ಯಾಚರಣೆ ಇದೀಗ ಕುತೂಹಲ ಮೂಡಿಸುತ್ತಿದೆ. ಮೊನ್ನೆ ಹೊಳೆಹೊನ್ನೂರು ಮೂಲದ ಚಿನ್ನುವಾಡು ಎಂಬ 55 ವರ್ಷದ ವ್ಯಕ್ತಿಯನ್ನ ಉಡುಪಿ ನಗರ ಪೊಲೀಸರು ಬಂಧಿಸಿದ್ದರು. ಶ್ರೀಗಂಧ ಕಳ್ಳತನ ಪ್ರಕರಣ
Udupi Police ಬಂಧಿತ ಆರೋಪಿ 1990 ರಲ್ಲಿ ಉಡುಪಿ ನಗರ ಪೊಲೀಸ್‌ ಠಾಣೆ ಲಿಮಿಟ್ಸ್‌ನಲ್ಲಿ ಶ್ರೀಗಂಧ ಕಳ್ಳತನ ನಡೆಸಿದ್ದ ಎಂದು ಆರೋಪಿಸಲಾಗಿದೆ. ಈ ಸಂಬಂಧ ಕೇಸ್ ದಾಖಲಾಗಿ ಇದೀಗ 34 ವರ್ಷಗಳೇ ಕಳೆದಿದೆ. ಇದೀಗ ಪ್ರಕರಣದ ಆರೋಪಿಯನ್ನ ಹೊಳೆಹೊನ್ನೂರು ಸಮೀಪದಲ್ಲಿ ಪೊಲೀಸರು ಬಂಧಿಸಿದ್ದಾರೆ.

ಸದ್ಯ ಆರೋಪಿಯನ್ನ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...