Monday, February 2, 2026
Monday, February 2, 2026

Udupi Police 34 ವರ್ಷದಷ್ಟು ಹಳೇಯ ಕೇಸಿನ ಸಂಬಂಧ ಈಗ ಹೊಳೆಹೊನ್ನೂರು ಸನಿಹ ಸೆರೆಸಿಕ್ಕ ಆರೋಪಿ

Date:

Udupi Police ಉಡುಪಿ ಪೊಲೀಸರು 34 ವರ್ಷದ ಹಿಂದಿನ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಇದೀಗ ಶಿವಮೊಗ್ಗದ ಹೊಳೆಹೊನ್ನೂರು ಮೂಲದ ಆರೋಪಿಯೊಬ್ಬನನ್ನ ಬಂಧಿಸಿದ್ದಾರೆ.

ಉಡುಪಿ ಪೊಲೀಸ್‌ ಉಡುಪಿ ನಗರ ಪೊಲೀಸರ ಕಾರ್ಯಾಚರಣೆ ಇದೀಗ ಕುತೂಹಲ ಮೂಡಿಸುತ್ತಿದೆ. ಮೊನ್ನೆ ಹೊಳೆಹೊನ್ನೂರು ಮೂಲದ ಚಿನ್ನುವಾಡು ಎಂಬ 55 ವರ್ಷದ ವ್ಯಕ್ತಿಯನ್ನ ಉಡುಪಿ ನಗರ ಪೊಲೀಸರು ಬಂಧಿಸಿದ್ದರು. ಶ್ರೀಗಂಧ ಕಳ್ಳತನ ಪ್ರಕರಣ
Udupi Police ಬಂಧಿತ ಆರೋಪಿ 1990 ರಲ್ಲಿ ಉಡುಪಿ ನಗರ ಪೊಲೀಸ್‌ ಠಾಣೆ ಲಿಮಿಟ್ಸ್‌ನಲ್ಲಿ ಶ್ರೀಗಂಧ ಕಳ್ಳತನ ನಡೆಸಿದ್ದ ಎಂದು ಆರೋಪಿಸಲಾಗಿದೆ. ಈ ಸಂಬಂಧ ಕೇಸ್ ದಾಖಲಾಗಿ ಇದೀಗ 34 ವರ್ಷಗಳೇ ಕಳೆದಿದೆ. ಇದೀಗ ಪ್ರಕರಣದ ಆರೋಪಿಯನ್ನ ಹೊಳೆಹೊನ್ನೂರು ಸಮೀಪದಲ್ಲಿ ಪೊಲೀಸರು ಬಂಧಿಸಿದ್ದಾರೆ.

ಸದ್ಯ ಆರೋಪಿಯನ್ನ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...