Thursday, September 17, 2026
Thursday, September 17, 2026

BJP Karnataka ವಿರೋಧ ಪಕ್ಷವಾಗಿ ಬಿಜೆಪಿ ವಿಫಲ ಸ್ವಪಕ್ಷದ ಬಗ್ಗೆ ನಾಯಕ‌ ಲಿಂಬಾವಳಿ ಟೀಕೆ

Date:

BJP Karnataka ವಿಧಾನಸಭೆಯಲ್ಲಿ ವಿರೋಧ ಪಕ್ಷವಾಗಿ ಬಿಜೆಪಿ ಆಡಳಿತ ಪಕ್ಷವನ್ನು ಎದುರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಸಚಿವ, ಬಿಜೆಪಿಯ ಹಿರಿಯ ನಾಯಕ ಅರವಿಂದ ಲಿಂಬಾವಳಿ ಕಿಡಿಕಾರಿದ್ದಾರೆ.

ವಿಧಾನ ಮಂಡಲದ ಮುಂಗಾರು ಅಧಿವೇಶನ ಮುಕ್ತಾಯಗೊಂಡ ಬೆನ್ನಲ್ಲೇ ಎಕ್ಸ್‌ನಲ್ಲಿ ಸುದೀರ್ಘ ಬರಹ ಬರೆದು ಅಸಮಾಧ ಹೊರಹಾಕಿರುವ ಲಿಂಬಾವಳಿ ಆಡಳಿತ ಪಕ್ಷದ ಜೊತೆ ಬಿಜೆಪಿ ನಾಯಕರು ಕೈ ಜೋಡಿಸಿದ್ದಾರೆ ಎಂದು ಆರೋಪಿಸಿದ್ದಾರೆ.

BJP Karnataka “ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನ ಮುಕ್ತಾಯವಾಗಿದೆ. ರಾಜ್ಯ ಸರ್ಕಾರದ ವೈಫಲ್ಯಗಳನ್ನು ಎತ್ತಿ ಹಿಡಿದು ಜನರ ಧ್ವನಿಯಾಗಬೇಕಿದ್ದ ಬಿಜೆಪಿ ವಿರೋಧ ಪಕ್ಷವಾಗಿ ಅದನ್ನು ಮಾಡುವಲ್ಲಿ ಸಂಪೂರ್ಣ ವಿಫಲವಾಗಿದೆ. ಸದನದಲ್ಲಿ ಸರ್ಕಾರದ ಅವ್ಯವಹಾರ, ದುರಾಡಳಿತ, ವೈಫಲ್ಯಗಳನ್ನು ಎತ್ತಿ ಹಿಡಿಯಲು ಅವಕಾಶವಿದ್ದರೂ ನಮ್ಮ ನಾಯಕರು ಈ ಅವಕಾಶವನ್ನು ಬಳಸಿಕೊಳ್ಳುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ” ಎಂದು ಲಿಂಬಾವಳಿ ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...