Tuesday, April 7, 2026
Tuesday, April 7, 2026

Madhu Bangarappa ಸಚಿವ ಮಧು ಬಂಗಾರಪ್ಪ ಅವರಿಂದ ಗಾಜನೂರಿನಲ್ಲಿ ತುಂಗೆಗೆ ಬಾಗಿನ ಅರ್ಪಣೆ

Date:

Madhu Bangarappa ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ಇಂದು ಗಾಜನೂರಿನ ತುಂಗಾ ಜಲಾಶಯಕ್ಕೆ ತೆರಳಿ ತುಂಬಿದ ತುಂಗಾನದಿಗೆ ಬಾಗಿನ ಸಮರ್ಪಿಸಿದರು.

ಗಾಜನೂರಿನ ತುಂಗಾ ಜಲಾಶಯ ವೀಕ್ಷಣೆ ಮಾಡಿ ಅಧಿಕಾರಿಗಳೊಂದಿಗೆ ಆಣೆಕಟ್ಟಿನ ಸಾಮರ್ಥ್ಯ ಹಾಗು ನೀರಿನ ಒಳ ಮತ್ತು ಹೊರ ಹರಿವಿನ ಬಗ್ಗೆ ಮಾಹಿತಿ ಪಡೆದರು.

Madhu Bangarappa ರಾಜ್ಯದ ಎಲ್ಲೆಡೆ ಮಳೆ ಪ್ರಮಾಣ ಹೆಚ್ಚಾಗಿದ್ದು ಎಲ್ಲಾ ಆಣೆಕಟ್ಟುಗಳು ತುಂಬಿದೆ ತುಂಗಾ ನದಿ ಪ್ರದೇಶದಲ್ಲಿ ಮಲೆನಾಡ ಭಾಗದಲ್ಲಿ ಮಳೆ ಅಧಿಕವಾಗಿದ್ದು ತುಂಗಾ ಜಲಾಶಯ ಭರ್ತಿಯಾಗಿರುವುದಕ್ಕೆ ಸಚಿವರು ಸಂತೋಷ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಹೊಸನಗರಕ್ಕೆ ಮೊದಲಿನ ರಾಜಕೀಯ ಅಸ್ಮಿತೆ ಮರಳಿ ಸಿಗಬೇಕು- ಸಂಸದ ಬಿ.ವೈ.ರಾಘವೇಂದ್ರ

B.Y. Raghavendra ರಿಪ್ಪನ್‌ಪೇಟೆಯಲ್ಲಿ ಆಯೋಜಿಸಲಾಗಿದ್ದ ಬೃಹತ್ ಸಾರ್ವಜನಿಕ ಸಭೆಯಲ್ಲಿ ವಿವಿಧ ಮಠಾಧೀಶರು,...

ಶಾಲಾ ಮಕ್ಕಳಿಗೆಂದೇ “ಟಿ-5 ಚುಟುಕು ಕ್ರಿಕೆಟ್” ಪಂದ್ಯಾವಳಿ ಏರ್ಪಡಿಸಿ ಪ್ರೋತ್ಸಾಹಿಸಿ- ಡಾ.ಸುಧೀಂದ್ರ

DCA ಸಂಸ್ಥೆಯ 2026ರ ಸಾಲಿನ ಬೇಸಿಗೆ ಕ್ರಿಕೆಟ್ ತರಬೇತಿ ಶಿಬಿರವನ್ನು ದಿನಾಂಕ...

Acharya Tulsi National College of Commerce ಮೇ1. ಎಟಿ ಎನ್ ಸಿಸಿ ಕಾಲೇಜಿನ ವಿದ್ಯಾರ್ಥಿಗಳ ಸಮಾಗಮ

ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ ಮೇ 1ರಂದು ಬೆಳಗ್ಗೆ 10.30ಕ್ಕೆ...

Department of Agriculture ಶಿವಮೊಗ್ಗ ಜಿಲ್ಲೆಯ ರೈತರು ಯೂರಿಯ ರಸಗೊಬ್ಬರ ಖರೀದಿಸಲು ಎಫ್ ಐ ಡಿ ಸಂಖ್ಯೆ ಕಡ್ಡಾಯ

ಶಿವಮೊಗ್ಗ ಜಿಲ್ಲೆಯ ರೈತರು ಯೂರಿಯಾ ರಸಗೊಬ್ಬರವನ್ನು ಖರೀದಿಸಲು ಇನ್ನು ಮುಂದೆ ಫಾರ್ಮರ್...