Wednesday, October 2, 2024
Wednesday, October 2, 2024

Madhu Bangarappa ಸಚಿವ ಮಧು ಬಂಗಾರಪ್ಪ ಅವರಿಂದ ಗಾಜನೂರಿನಲ್ಲಿ ತುಂಗೆಗೆ ಬಾಗಿನ ಅರ್ಪಣೆ

Date:

Madhu Bangarappa ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ಇಂದು ಗಾಜನೂರಿನ ತುಂಗಾ ಜಲಾಶಯಕ್ಕೆ ತೆರಳಿ ತುಂಬಿದ ತುಂಗಾನದಿಗೆ ಬಾಗಿನ ಸಮರ್ಪಿಸಿದರು.

ಗಾಜನೂರಿನ ತುಂಗಾ ಜಲಾಶಯ ವೀಕ್ಷಣೆ ಮಾಡಿ ಅಧಿಕಾರಿಗಳೊಂದಿಗೆ ಆಣೆಕಟ್ಟಿನ ಸಾಮರ್ಥ್ಯ ಹಾಗು ನೀರಿನ ಒಳ ಮತ್ತು ಹೊರ ಹರಿವಿನ ಬಗ್ಗೆ ಮಾಹಿತಿ ಪಡೆದರು.

Madhu Bangarappa ರಾಜ್ಯದ ಎಲ್ಲೆಡೆ ಮಳೆ ಪ್ರಮಾಣ ಹೆಚ್ಚಾಗಿದ್ದು ಎಲ್ಲಾ ಆಣೆಕಟ್ಟುಗಳು ತುಂಬಿದೆ ತುಂಗಾ ನದಿ ಪ್ರದೇಶದಲ್ಲಿ ಮಲೆನಾಡ ಭಾಗದಲ್ಲಿ ಮಳೆ ಅಧಿಕವಾಗಿದ್ದು ತುಂಗಾ ಜಲಾಶಯ ಭರ್ತಿಯಾಗಿರುವುದಕ್ಕೆ ಸಚಿವರು ಸಂತೋಷ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...