Sunday, December 7, 2025
Sunday, December 7, 2025

Madhu Bangarappa ಸಚಿವ ಮಧು ಬಂಗಾರಪ್ಪ ಅವರಿಂದ ಗಾಜನೂರಿನಲ್ಲಿ ತುಂಗೆಗೆ ಬಾಗಿನ ಅರ್ಪಣೆ

Date:

Madhu Bangarappa ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ಇಂದು ಗಾಜನೂರಿನ ತುಂಗಾ ಜಲಾಶಯಕ್ಕೆ ತೆರಳಿ ತುಂಬಿದ ತುಂಗಾನದಿಗೆ ಬಾಗಿನ ಸಮರ್ಪಿಸಿದರು.

ಗಾಜನೂರಿನ ತುಂಗಾ ಜಲಾಶಯ ವೀಕ್ಷಣೆ ಮಾಡಿ ಅಧಿಕಾರಿಗಳೊಂದಿಗೆ ಆಣೆಕಟ್ಟಿನ ಸಾಮರ್ಥ್ಯ ಹಾಗು ನೀರಿನ ಒಳ ಮತ್ತು ಹೊರ ಹರಿವಿನ ಬಗ್ಗೆ ಮಾಹಿತಿ ಪಡೆದರು.

Madhu Bangarappa ರಾಜ್ಯದ ಎಲ್ಲೆಡೆ ಮಳೆ ಪ್ರಮಾಣ ಹೆಚ್ಚಾಗಿದ್ದು ಎಲ್ಲಾ ಆಣೆಕಟ್ಟುಗಳು ತುಂಬಿದೆ ತುಂಗಾ ನದಿ ಪ್ರದೇಶದಲ್ಲಿ ಮಲೆನಾಡ ಭಾಗದಲ್ಲಿ ಮಳೆ ಅಧಿಕವಾಗಿದ್ದು ತುಂಗಾ ಜಲಾಶಯ ಭರ್ತಿಯಾಗಿರುವುದಕ್ಕೆ ಸಚಿವರು ಸಂತೋಷ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ನಿವೃತ್ತ ಅಧ್ಯಾಪಕರಿಗೆ ಪಂಚಣಿ ಪರಿಷ್ಕರಣೆಯಿಂದ ಅನ್ಯಾಯ, ಸರಿಪಡಿಸಲು ಆಗ್ರಹ

ನಿವೃತ್ತ ಅಧ್ಯಾಪಕರಿಗೆ ಆಗುವ ಅನ್ಯಾಯವನ್ನು ಸರಿಪಡಿಸುವಂತೆ ಜಿಲ್ಲಾ ವಿಶ್ವವಿದ್ಯಾಲಯ ಮತ್ತು ಪದವಿ...

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...