Friday, June 19, 2026
Friday, June 19, 2026

Phone Pay ಫೋನ್ ಪೇ ಪಾವತಿಸುವ ಸಂದರ್ಭ ಮಾತಿನ ಚಕಮಕಿ. ಪಾವತಿದಾರರ ಮೇಲೆ ಗುಂಪು ಹಲ್ಲೆ

Date:

Phone Pay ಬಾಪೂಜಿ ನಗರದ ಗಂಗಮ್ಮ ದೇವಸ್ಥಾನದ ಬಳಿ ಅಂಗಡಿಯೊಂದರಲ್ಲಿ ಫೋನ್ ಪೇ ಮೂಲಕ ಹಣ ಪಾವತಿ ವಿಚಾರವಾಗಿ ಯುವಕರ ಗುಂಪೊಂದು ಇಬ್ಬರ ಮೇಲೆ ಹಲ್ಲೆ ನಡೆಸಿದೆ.

ಕಿರಣ ಮತ್ತು ರಾಘವೇಂದ್ರ ಗಾಯಗೊಂಡಿದ್ದಾರೆ. ರಾಘವೇಂದ್ರ ಅವರು ಅಂಗಡಿಯಲ್ಲಿ ಗುಟ್ಕಾ ಖರೀದಿಸಿ ಫೋನ್ ಪೇ ಮೂಲಕ ಹಣ ಪಾವತಿಸಲು ಮುಂದಾದರು.

Phone Pay ಪಕ್ಕದಲ್ಲಿದ್ದ ಐದಾರು ಯುವಕರು ಫೋನ್ ಪೇ ಮಾಡದಂತೆ ಸೂಚಿಸಿದ್ದಾರೆ. ಇದೇ ವಿಚಾರವಾಗಿ ರಾಘವೇಂದ್ರ ಮತ್ತು ಕಿರಣ್ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...