Monday, September 21, 2026
Monday, September 21, 2026

Shivamogga Rain News ಶಿವಮೊಗ್ಗದಲ್ಲಿ ಮಳೆಗೆ ಮರವುರುಳಿ ಮೂವರಿಗೆ ಗಾಯ

Date:

Shivamogga Rain News ಶಿವಮೊಗ್ಗ ನಗರದ ಬಾಲ್‌ರಾಜ್ ಅರಸ್ ರಸ್ತೆಯಲ್ಲಿ ಗಾಂಧಿಪಾರ್ಕ್ ಆವರಣದಲ್ಲಿದ್ದ ದೊಡ್ಡ ಮರವೊಂದು ಸೋಮವಾರ ಸಂಜೆ ವೇಳೆ ಬುಡಮೇಲಾಗಿದೆ. ಇಲ್ಲಿನ ಕಾಂಗ್ರೆಸ್ ಕಚೇರಿಗೆ ಹೋಗುವ ತಿರುವಿನ ಎದುರಲ್ಲಿ ಈ ಘಟನೆ ಸಂಭವಿಸಿದೆ.
Shivamogga Rain News ಸಾರ್ವಜನಿಕ ಶೌಚಾಲಯದ ಹಿಂದಿರುವ ಮರ ರಸ್ತೆಗೆ ಉರುಳಿದೆ. ಪರಿಣಾಮ ಹಲವು ವಾಹನಗಳಿಗೆ ಹಾನಿಯಾಗಿದೆ. ಈ ವೇಳೆ ಅಲ್ಲಿಯೇ ಇದ್ದ ಮೂವರು ಬೈಕ್ ಸವಾರರಿಗೆ ಗಾಯವಾಗಿದೆ. ಅವರನ್ನು ಆಸ್ಪತ್ರೆಗೆ ಕಳುಹಿಸಿ ಚಿಕಿತ್ಸೆ ಒದಗಿಸಲಾಗಿದೆ. ಮರಬಿದ್ದಿದ್ದರಿಂದ ಸಂಚಾರ ಬಂದ್ ಆಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...