Friday, June 19, 2026
Friday, June 19, 2026

Shivamogga Rain News ಶಿವಮೊಗ್ಗದಲ್ಲಿ ಮಳೆಗೆ ಮರವುರುಳಿ ಮೂವರಿಗೆ ಗಾಯ

Date:

Shivamogga Rain News ಶಿವಮೊಗ್ಗ ನಗರದ ಬಾಲ್‌ರಾಜ್ ಅರಸ್ ರಸ್ತೆಯಲ್ಲಿ ಗಾಂಧಿಪಾರ್ಕ್ ಆವರಣದಲ್ಲಿದ್ದ ದೊಡ್ಡ ಮರವೊಂದು ಸೋಮವಾರ ಸಂಜೆ ವೇಳೆ ಬುಡಮೇಲಾಗಿದೆ. ಇಲ್ಲಿನ ಕಾಂಗ್ರೆಸ್ ಕಚೇರಿಗೆ ಹೋಗುವ ತಿರುವಿನ ಎದುರಲ್ಲಿ ಈ ಘಟನೆ ಸಂಭವಿಸಿದೆ.
Shivamogga Rain News ಸಾರ್ವಜನಿಕ ಶೌಚಾಲಯದ ಹಿಂದಿರುವ ಮರ ರಸ್ತೆಗೆ ಉರುಳಿದೆ. ಪರಿಣಾಮ ಹಲವು ವಾಹನಗಳಿಗೆ ಹಾನಿಯಾಗಿದೆ. ಈ ವೇಳೆ ಅಲ್ಲಿಯೇ ಇದ್ದ ಮೂವರು ಬೈಕ್ ಸವಾರರಿಗೆ ಗಾಯವಾಗಿದೆ. ಅವರನ್ನು ಆಸ್ಪತ್ರೆಗೆ ಕಳುಹಿಸಿ ಚಿಕಿತ್ಸೆ ಒದಗಿಸಲಾಗಿದೆ. ಮರಬಿದ್ದಿದ್ದರಿಂದ ಸಂಚಾರ ಬಂದ್ ಆಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...