Thursday, August 13, 2026
Thursday, August 13, 2026

Mysore Urban Development Authority “ಮೂಡಾ” ಹಗರಣ ಸಂಬಂಧಿತ ರಾಜ್ಯಪಾಲರ ನೋಟೀಸ್ ಹಿಂಪಡೆಯಲು‌ ರಾಜ್ಯ ಸಚಿವ ಸಂಪುಟದಿಂದ ಒತ್ತಾಯ

Date:

Mysore Urban Development Authority ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ (ಮುಡಾ)ದ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲರು ನೋಟಿಸ್ ನೀಡಿದ್ದು, ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ.

Mysore Urban Development Authority ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ರಾಜ್ಯಪಾಲರ ನೋಟಿಸ್ ಹಿಂಪಡೆಯಲು ಒತ್ತಾಯಿಸುವುದು ಮತ್ತು ಈ ಸಂಬಂಧ ಕಾನೂನು ಹೋರಾಟ ನಡೆಸಲು ನಿರ್ಧರಿಸಲಾಗಿದೆ.
ಸಿಎಂ ವಿರುದ್ದ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡುವ ಸಾಧ್ಯತೆಯ ಬಗ್ಗೆ ಸಿಎಂ ನಿವಾಸದಲ್ಲಿ ನಡೆದ ಸಚಿವರ ಜೊತೆಗಿನ ಉಪಹಾರ ಕೂಟದಲ್ಲೂ ಚರ್ಚೆಯಾಗಿದೆ ಎಂದು ವರದಿಗಳು ಹೇಳಿವೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...