Friday, June 19, 2026
Friday, June 19, 2026

Mysore Urban Development Authority “ಮೂಡಾ” ಹಗರಣ ಸಂಬಂಧಿತ ರಾಜ್ಯಪಾಲರ ನೋಟೀಸ್ ಹಿಂಪಡೆಯಲು‌ ರಾಜ್ಯ ಸಚಿವ ಸಂಪುಟದಿಂದ ಒತ್ತಾಯ

Date:

Mysore Urban Development Authority ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ (ಮುಡಾ)ದ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲರು ನೋಟಿಸ್ ನೀಡಿದ್ದು, ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ.

Mysore Urban Development Authority ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ರಾಜ್ಯಪಾಲರ ನೋಟಿಸ್ ಹಿಂಪಡೆಯಲು ಒತ್ತಾಯಿಸುವುದು ಮತ್ತು ಈ ಸಂಬಂಧ ಕಾನೂನು ಹೋರಾಟ ನಡೆಸಲು ನಿರ್ಧರಿಸಲಾಗಿದೆ.
ಸಿಎಂ ವಿರುದ್ದ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡುವ ಸಾಧ್ಯತೆಯ ಬಗ್ಗೆ ಸಿಎಂ ನಿವಾಸದಲ್ಲಿ ನಡೆದ ಸಚಿವರ ಜೊತೆಗಿನ ಉಪಹಾರ ಕೂಟದಲ್ಲೂ ಚರ್ಚೆಯಾಗಿದೆ ಎಂದು ವರದಿಗಳು ಹೇಳಿವೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...