Saturday, May 16, 2026
Saturday, May 16, 2026

Pradhan Mantri Awas Yojana ಶಾಸಕ ಚೆನ್ನಿ ಅವರಿಂದ ಗೋವಿಂದಪುರ, ಗೋಪಿಶೆಟ್ಟಿ ಕೊಪ್ಪಗಳಲ್ಲಿನ 4836 ಮನೆ ನಿರ್ಮಾಣ ಕಾಮಗಾರಿ ಪರಿಶೀಲನೆ

Date:

Pradhana Mantri Awas Yojana ಶಿವಮೊಗ್ಗ ನಗರದ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಗೋವಿಂದಪುರ ಹಾಗೂ ಗೋಪಿಶೆಟ್ಟಿಕೊಪ್ಪ ಬಡಾವಣೆಗಳಲ್ಲಿ G+2 ಮಾದರಿಯಲ್ಲಿ ಮೂಲಭೂತ ಸೌಕರ್ಯಗಳೊಂದಿಗೆ ನಿರ್ಮಾಣ ಹಂತದಲ್ಲಿರುವ 4836 ಮನೆಗಳ ಕಾಮಗಾರಿಯ ಪ್ರಗತಿಯ ಪರಿಶೀಲನೆ ನಡೆಸಿದರು.

ಈ ವೇಳೆ ಅಧಿಕಾರಿಗಳಿಂದ ಮನೆಗಳ ನಿರ್ಮಾಣ ಕಾಮಗಾರಿ ಪ್ರಗತಿ ಕುರಿತು ಚರ್ಚಿಸಿ, ಶೀಘ್ರವಾಗಿ ಮನೆಗಳ ಕಾಮಗಾರಿಯನ್ನು ಪೂರ್ಣಗೊಳಿಸಲು ನಿರ್ದೇಶನ ನೀಡಿ, ನಿಧಾನ ಗತಿಯಲ್ಲಿ ಸಾಗುತ್ತಿರುವ ಕಾಮಗಾರಿಯ ಕುರಿತು ಸಂಬಂಧ ಪಟ್ಟ ಗುತ್ತಿಗೆದಾರರಿಗೆ ನೋಟಿಸ್ ನೀಡಲು ತೀರ್ಮಾನಿಸಲಾಯಿತು.

Pradhana Mantri Awas Yojana ಈ ಸಂದರ್ಭದಲ್ಲಿ ವಸತಿ ಇಲಾಖೆ, ಬೆಂಗಳೂರು ಪ್ರಧಾನ ಕಾರ್ಯದರ್ಶಿಗಳಾದ ನವೀನ್ ರಾಜ್ ಸಿಂಗ್ ಐ.ಎ.ಎಸ್ ಪ್ರಧಾನ ವ್ಯವಸ್ಥಾಪಕರಾದ ಸುಶೀಲಮ್ಮ , ಮಹಾನಗರ ಪಾಲಿಕೆ ಆಯುಕ್ತರಾದ ಡಾ. ಕವಿತಾ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga Postal Department ಅಂಚೆ ಇಲಾಖೆ ಜೀವವಿಮಾ ಏಜೆಂಟ್ ಆಗ ಬಯಸುವಿರ? ಈ ಮಾಹಿತಿ ನಿಮಗಾಗಿ

Shimoga Postal Department ಶಿವಮೊಗ್ಗ ಅಂಚೆ ಇಲಾಖೆಯಲ್ಲಿ ಅಂಚೆ ಜೀವ ವಿಮೆ...

Karnataka Forest Department ವಾಹನ ಸಂಚಾರದ ಹೆಚ್ಚಳ: ವನ್ಯಜೀವಿಗಳ ಮುಕ್ತ ಓಡಾಟಕ್ಕೆ ಅಡ್ಡಿಯಾಗಿ ಮಾನವ- ವನ್ಯಪ್ರಾಣಿ ಸಂಘರ್ಷ ಹೆಚ್ಚುತ್ತಿದೆ- ಕುಮಾರ್ ಪುಷ್ಕರ್

Karnataka Forest Department ರಾಜ್ಯದಲ್ಲಿ ವನ್ಯಜೀವಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ಮಾನವ–ವನ್ಯಜೀವಿ...