Tuesday, August 25, 2026
Tuesday, August 25, 2026

Pradhan Mantri Awas Yojana ಶಾಸಕ ಚೆನ್ನಿ ಅವರಿಂದ ಗೋವಿಂದಪುರ, ಗೋಪಿಶೆಟ್ಟಿ ಕೊಪ್ಪಗಳಲ್ಲಿನ 4836 ಮನೆ ನಿರ್ಮಾಣ ಕಾಮಗಾರಿ ಪರಿಶೀಲನೆ

Date:

Pradhana Mantri Awas Yojana ಶಿವಮೊಗ್ಗ ನಗರದ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಗೋವಿಂದಪುರ ಹಾಗೂ ಗೋಪಿಶೆಟ್ಟಿಕೊಪ್ಪ ಬಡಾವಣೆಗಳಲ್ಲಿ G+2 ಮಾದರಿಯಲ್ಲಿ ಮೂಲಭೂತ ಸೌಕರ್ಯಗಳೊಂದಿಗೆ ನಿರ್ಮಾಣ ಹಂತದಲ್ಲಿರುವ 4836 ಮನೆಗಳ ಕಾಮಗಾರಿಯ ಪ್ರಗತಿಯ ಪರಿಶೀಲನೆ ನಡೆಸಿದರು.

ಈ ವೇಳೆ ಅಧಿಕಾರಿಗಳಿಂದ ಮನೆಗಳ ನಿರ್ಮಾಣ ಕಾಮಗಾರಿ ಪ್ರಗತಿ ಕುರಿತು ಚರ್ಚಿಸಿ, ಶೀಘ್ರವಾಗಿ ಮನೆಗಳ ಕಾಮಗಾರಿಯನ್ನು ಪೂರ್ಣಗೊಳಿಸಲು ನಿರ್ದೇಶನ ನೀಡಿ, ನಿಧಾನ ಗತಿಯಲ್ಲಿ ಸಾಗುತ್ತಿರುವ ಕಾಮಗಾರಿಯ ಕುರಿತು ಸಂಬಂಧ ಪಟ್ಟ ಗುತ್ತಿಗೆದಾರರಿಗೆ ನೋಟಿಸ್ ನೀಡಲು ತೀರ್ಮಾನಿಸಲಾಯಿತು.

Pradhana Mantri Awas Yojana ಈ ಸಂದರ್ಭದಲ್ಲಿ ವಸತಿ ಇಲಾಖೆ, ಬೆಂಗಳೂರು ಪ್ರಧಾನ ಕಾರ್ಯದರ್ಶಿಗಳಾದ ನವೀನ್ ರಾಜ್ ಸಿಂಗ್ ಐ.ಎ.ಎಸ್ ಪ್ರಧಾನ ವ್ಯವಸ್ಥಾಪಕರಾದ ಸುಶೀಲಮ್ಮ , ಮಹಾನಗರ ಪಾಲಿಕೆ ಆಯುಕ್ತರಾದ ಡಾ. ಕವಿತಾ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...