Saturday, December 6, 2025
Saturday, December 6, 2025

Krishnarajendra Water Purification Plant ಶಿವಮೊಗ್ಗ ಜಲಶುದ್ಧಿಕರಣ ಘಟಕ ಲಿಂಕಿಂಗ್ ನಿರ್ವಹಣೆ: ಆಗಸ್ಟ್ 5 ರಂದು ಕೆಲವೆಡೆ ನೀರು ಸರಬರಾಜಿನಲ್ಲಿ ವ್ಯತ್ಯಯ

Date:

Krishnarajendra Water Purification Plant ಶಿವಮೊಗ್ಗ ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿ ಆರ್.ಎಂ. 9 ಕೊಳವೆ ಮಾರ್ಗದ ಲಿಂಕಿಂಗ್ ಸಂಬಂಧ ಪಂಪಿಂಗ್ ನಿಲುಗಡೆ ಮಾಡುವುದರಿಂದ ಆ.05 ರಂದು ನಗರದ ಸೂಳೆಬೈಲು, ಊರುಗಡೂರು ಮಾರಿಕಾಂಬ ದೇವಸ್ಥಾನ, ಸಹ್ಯಾದ್ರಿ ಕಾಲೇಜ್ (ಎಂ.ಆರ್.ಎಸ್.), ಸಹ್ಯಾದ್ರಿ ಕಾಲೇಜ್-2, ಗುಡ್ಡೇಕಲ್, ಪುರಲೆ, ಸಿದ್ದೇಶ್ವರ ನಗರ, ವಾದಿ-ಎ-ಹುದಾ, ಮೆಹಬೂಬ್‌ನಗರ, ಹರಿಗೆ, ಮಲವಗೊಪ್ಪ ಪ್ರದೇಶಗಳಲ್ಲಿ ನೀರು ಸರಬರಾಜು ವಿತರಣಾ ವ್ಯವಸ್ಥೆಯಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...