Wednesday, February 4, 2026
Wednesday, February 4, 2026

Krishnarajendra Water Purification Plant ಶಿವಮೊಗ್ಗ ಜಲಶುದ್ಧಿಕರಣ ಘಟಕ ಲಿಂಕಿಂಗ್ ನಿರ್ವಹಣೆ: ಆಗಸ್ಟ್ 5 ರಂದು ಕೆಲವೆಡೆ ನೀರು ಸರಬರಾಜಿನಲ್ಲಿ ವ್ಯತ್ಯಯ

Date:

Krishnarajendra Water Purification Plant ಶಿವಮೊಗ್ಗ ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿ ಆರ್.ಎಂ. 9 ಕೊಳವೆ ಮಾರ್ಗದ ಲಿಂಕಿಂಗ್ ಸಂಬಂಧ ಪಂಪಿಂಗ್ ನಿಲುಗಡೆ ಮಾಡುವುದರಿಂದ ಆ.05 ರಂದು ನಗರದ ಸೂಳೆಬೈಲು, ಊರುಗಡೂರು ಮಾರಿಕಾಂಬ ದೇವಸ್ಥಾನ, ಸಹ್ಯಾದ್ರಿ ಕಾಲೇಜ್ (ಎಂ.ಆರ್.ಎಸ್.), ಸಹ್ಯಾದ್ರಿ ಕಾಲೇಜ್-2, ಗುಡ್ಡೇಕಲ್, ಪುರಲೆ, ಸಿದ್ದೇಶ್ವರ ನಗರ, ವಾದಿ-ಎ-ಹುದಾ, ಮೆಹಬೂಬ್‌ನಗರ, ಹರಿಗೆ, ಮಲವಗೊಪ್ಪ ಪ್ರದೇಶಗಳಲ್ಲಿ ನೀರು ಸರಬರಾಜು ವಿತರಣಾ ವ್ಯವಸ್ಥೆಯಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...