Saturday, March 28, 2026
Saturday, March 28, 2026

Krishnarajendra Water Purification Plant ಶಿವಮೊಗ್ಗ ಜಲಶುದ್ಧಿಕರಣ ಘಟಕ ಲಿಂಕಿಂಗ್ ನಿರ್ವಹಣೆ: ಆಗಸ್ಟ್ 5 ರಂದು ಕೆಲವೆಡೆ ನೀರು ಸರಬರಾಜಿನಲ್ಲಿ ವ್ಯತ್ಯಯ

Date:

Krishnarajendra Water Purification Plant ಶಿವಮೊಗ್ಗ ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿ ಆರ್.ಎಂ. 9 ಕೊಳವೆ ಮಾರ್ಗದ ಲಿಂಕಿಂಗ್ ಸಂಬಂಧ ಪಂಪಿಂಗ್ ನಿಲುಗಡೆ ಮಾಡುವುದರಿಂದ ಆ.05 ರಂದು ನಗರದ ಸೂಳೆಬೈಲು, ಊರುಗಡೂರು ಮಾರಿಕಾಂಬ ದೇವಸ್ಥಾನ, ಸಹ್ಯಾದ್ರಿ ಕಾಲೇಜ್ (ಎಂ.ಆರ್.ಎಸ್.), ಸಹ್ಯಾದ್ರಿ ಕಾಲೇಜ್-2, ಗುಡ್ಡೇಕಲ್, ಪುರಲೆ, ಸಿದ್ದೇಶ್ವರ ನಗರ, ವಾದಿ-ಎ-ಹುದಾ, ಮೆಹಬೂಬ್‌ನಗರ, ಹರಿಗೆ, ಮಲವಗೊಪ್ಪ ಪ್ರದೇಶಗಳಲ್ಲಿ ನೀರು ಸರಬರಾಜು ವಿತರಣಾ ವ್ಯವಸ್ಥೆಯಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Kannada and Culture ಶ್ರೀಅಗ್ನಿಬನ್ನಿರಾಯಸ್ವಾಮಿಯವರ ಇತಿಹಾಸವನ್ನ ನಾವೆಲ್ಲಾ ತಿಳಿದುಕೊಳ್ಳಬೇಕು- ಆನಂದ್.

Department of Kannada and Culture ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು...

Rotary Club Shimoga ಚಿನ್ನ,ಬೆಳ್ಳಿ ಧಾರಣೆ ವ್ಯತ್ಯಾಸಕ್ಕೆ ಜಾಗತಿಕ ಸಮಸ್ಯೆಗಳೇ ಕಾರಣ- ಸೆಂಥಿಲ್ ವೆಲನ್.

Rotary Club Shimoga ಚಿನ್ನ ಮತ್ತು ಬೆಳ್ಳಿ ಕಷ್ಟಕಾಲದಲ್ಲಿ ಅಪತ್ಬಾಂದವ ರೀತಿಯಲ್ಲಿ ವರ್ತಿಸುತ್ತದೆ....

S. N. Channabasappa ಮಾದಕ ದ್ಯವ್ಯ ವ್ಯಸನ ವಿರೋಧಿ ಕ್ರಮಗಳಿಗೆ ವಿಶೇಷ ಕಾರ್ಯಪಡೆ ರಚನೆ ಮಾಡಿ- ಎಸ್.ಎನ್.ಚನ್ನಬಸಪ್ಪ.

S. N. Channabasappa ರಾಜ್ಯದಲ್ಲಿ ಹೆಚ್ಚುತ್ತಿರುವ ಅಪರಾಧ ಕೃತ್ಯಗಳು ಮತ್ತು ಮಾದಕ...