Monday, December 15, 2025
Monday, December 15, 2025

Supreme Court ಒಳ ಮೀಸಲಾತಿ ಪರ ಸುಪ್ರೀಂ ಕೋರ್ಟಿನ ತೀರ್ಪಿಗೆ ಧನ್ಯವಾದ ತಿಳಿಸಿದ ಜಿಲ್ಲಾ ಸಮಗಾರ ಸಮಾಜ

Date:

Supreme Court ಶಿವಮೊಗ್ಗ ಜಿಲ್ಲಾ ಸಮಗಾರ ಸಂಘದ ಸಭೆಯಲ್ಲಿ ಸುಪ್ರೀಂಕೋರ್ಟ್ ತೀರ್ಪಿಗೆ ಸಮಾಜದ ಮುಖಂಡರು ಹರ್ಷದೊಂದಿಗೆ ಧನ್ಯವಾದಗಳು ಹೇಳಿದರು.

ಜಿಲ್ಲಾ ಸಮಗಾರ ಸಂಘದ ಮುಖಂಡರು ಶಿವಮೊಗ್ಗ ನಗರದ ಕುವೆಂಪು ರಸ್ತೆಯ ಸತ್ಯಂ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ಕರೆದ ಸಭೆಯಲ್ಲಿ, ಹಲವು ವರ್ಷಗಳ ಹೋರಾಟದ ಫಲವಾಗಿ ಇಂದು ಕೋರ್ಟ್ ಒಳ ಮಿಸಲಾತಿಯ ತೀರ್ಪು ನೀಡಿದೆ. ಉಪ ಜಾತಿಗಳ ಸಮಿಕ್ಷೆಯೊಂದಿಗೆ ಬೇಗನೇ ಸರಕಾರ ಒಳ ಮೀಸಲಾತಿ ಜಾರಿಗೊಳಿಸಲು ಸಮಗಾರ ಸಮಾಜ ಒತ್ತಾಯಿಸುತ್ತದೆ.

Supreme Court ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಸಮಗಾರ ಸಂಘದ ಗೌರವ ಅಧ್ಯಕ್ಷ ನಾಗೇಂದ್ರ ಶಿರೂರ್ಕರ್, ಅಧ್ಯಕ್ಷ ವೆಂಕಟರಮಣ ಹೊನ್ನಾವರ್ಕರ್, ಉಪಾಧ್ಯಕ್ಷ ಗೊವೀಂದ ನಾಯ್ಕ್, ಕಾರ್ಯದರ್ಶಿ ಅಶೋಕ್ ಕುಮಾರ್, ಸಹ ಕಾರ್ಯದರ್ಶಿ ಶಿವಾನಂದ, ಚನ್ನವೀರಪ್ಪ ಗಾಮನಗಟ್ಟಿ, ಗೋಪಾಲ್ ಕದಂ, ರಾಘವೇಂದ್ರ ಹೊನ್ನಾವರ್ಕರ್, ಸಾಯಿ ಕಿರಣ್, ಶ್ರೀನಿವಾಸ್, ಭಾಸ್ಕರ್, ಹಾಗೂ ಇತರರೂ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...