Friday, October 4, 2024
Friday, October 4, 2024

Supreme Court ಒಳ ಮೀಸಲಾತಿ ಪರ ಸುಪ್ರೀಂ ಕೋರ್ಟಿನ ತೀರ್ಪಿಗೆ ಧನ್ಯವಾದ ತಿಳಿಸಿದ ಜಿಲ್ಲಾ ಸಮಗಾರ ಸಮಾಜ

Date:

Supreme Court ಶಿವಮೊಗ್ಗ ಜಿಲ್ಲಾ ಸಮಗಾರ ಸಂಘದ ಸಭೆಯಲ್ಲಿ ಸುಪ್ರೀಂಕೋರ್ಟ್ ತೀರ್ಪಿಗೆ ಸಮಾಜದ ಮುಖಂಡರು ಹರ್ಷದೊಂದಿಗೆ ಧನ್ಯವಾದಗಳು ಹೇಳಿದರು.

ಜಿಲ್ಲಾ ಸಮಗಾರ ಸಂಘದ ಮುಖಂಡರು ಶಿವಮೊಗ್ಗ ನಗರದ ಕುವೆಂಪು ರಸ್ತೆಯ ಸತ್ಯಂ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ಕರೆದ ಸಭೆಯಲ್ಲಿ, ಹಲವು ವರ್ಷಗಳ ಹೋರಾಟದ ಫಲವಾಗಿ ಇಂದು ಕೋರ್ಟ್ ಒಳ ಮಿಸಲಾತಿಯ ತೀರ್ಪು ನೀಡಿದೆ. ಉಪ ಜಾತಿಗಳ ಸಮಿಕ್ಷೆಯೊಂದಿಗೆ ಬೇಗನೇ ಸರಕಾರ ಒಳ ಮೀಸಲಾತಿ ಜಾರಿಗೊಳಿಸಲು ಸಮಗಾರ ಸಮಾಜ ಒತ್ತಾಯಿಸುತ್ತದೆ.

Supreme Court ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಸಮಗಾರ ಸಂಘದ ಗೌರವ ಅಧ್ಯಕ್ಷ ನಾಗೇಂದ್ರ ಶಿರೂರ್ಕರ್, ಅಧ್ಯಕ್ಷ ವೆಂಕಟರಮಣ ಹೊನ್ನಾವರ್ಕರ್, ಉಪಾಧ್ಯಕ್ಷ ಗೊವೀಂದ ನಾಯ್ಕ್, ಕಾರ್ಯದರ್ಶಿ ಅಶೋಕ್ ಕುಮಾರ್, ಸಹ ಕಾರ್ಯದರ್ಶಿ ಶಿವಾನಂದ, ಚನ್ನವೀರಪ್ಪ ಗಾಮನಗಟ್ಟಿ, ಗೋಪಾಲ್ ಕದಂ, ರಾಘವೇಂದ್ರ ಹೊನ್ನಾವರ್ಕರ್, ಸಾಯಿ ಕಿರಣ್, ಶ್ರೀನಿವಾಸ್, ಭಾಸ್ಕರ್, ಹಾಗೂ ಇತರರೂ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Jawahar Navodaya Vidyalaya ಗಾಜನೂರಿನ ನವೋದಯ ಶಾಲಾ ಪ್ರವೇಶಾತಿ 2025-26 ಪರೀಕ್ಷೆಗೆ ಆನ್ ಲೈನ್ ಅರ್ಜಿ ಆಹ್ವಾನ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯವು 2025-26ನೇ ಸಾಲಿಗೆ 9...

Department of Parliamentary Affairs and Legislation ಅಕ್ಟೋಬರ್ 5 ರಂದು ನಡೆಯುವ “ಯುವ ಸಂಸತ್” ಸ್ಥಳ‌ ಬದಲಾವಣೆ ಗಮನಿಸಿ

Department of Parliamentary Affairs and Legislation ಸಂಸದೀಯ ಮತ್ತು ವ್ಯವಹಾರಗಳು...

MESCOM ಅ.4 ರಿಂದ7 ವರೆಗೆ ಮೆಸ್ಕಾಂ ಆನ್ ಲೈನ್ ಸೇವೆ ತಾತ್ಕಾಲಿಕ ಅಲಭ್ಯ

MESCOM ಅ.04ರಿಂದ 07 ರ ವರೆಗೆ ಮೆಸ್ಕಾಂ ಮಾಹಿತಿ ತಂತ್ರಜ್ಞಾನ...

Shivamogga Dasara ಶಿವಮೊಗ್ಗ ಚಲನಚಿತ್ರ ದಸರಾ ಚಾಲನೆಗೆ ಹಿರಿಯ ನಟಿ ಉಮಾಶ್ರೀ ಆಗಮನ

Shivamogga Dasara ಶಿವಮೊಗ್ಗ ಮಹಾ ನಗರ ಪಾಲಿಕೆ ವತಿಯಿಂದ ಆಯೋಜಿಸಲಾಗಿರುವ...