Thursday, March 19, 2026
Thursday, March 19, 2026

Supreme Court ಒಳ ಮೀಸಲಾತಿ ಪರ ಸುಪ್ರೀಂ ಕೋರ್ಟಿನ ತೀರ್ಪಿಗೆ ಧನ್ಯವಾದ ತಿಳಿಸಿದ ಜಿಲ್ಲಾ ಸಮಗಾರ ಸಮಾಜ

Date:

Supreme Court ಶಿವಮೊಗ್ಗ ಜಿಲ್ಲಾ ಸಮಗಾರ ಸಂಘದ ಸಭೆಯಲ್ಲಿ ಸುಪ್ರೀಂಕೋರ್ಟ್ ತೀರ್ಪಿಗೆ ಸಮಾಜದ ಮುಖಂಡರು ಹರ್ಷದೊಂದಿಗೆ ಧನ್ಯವಾದಗಳು ಹೇಳಿದರು.

ಜಿಲ್ಲಾ ಸಮಗಾರ ಸಂಘದ ಮುಖಂಡರು ಶಿವಮೊಗ್ಗ ನಗರದ ಕುವೆಂಪು ರಸ್ತೆಯ ಸತ್ಯಂ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ಕರೆದ ಸಭೆಯಲ್ಲಿ, ಹಲವು ವರ್ಷಗಳ ಹೋರಾಟದ ಫಲವಾಗಿ ಇಂದು ಕೋರ್ಟ್ ಒಳ ಮಿಸಲಾತಿಯ ತೀರ್ಪು ನೀಡಿದೆ. ಉಪ ಜಾತಿಗಳ ಸಮಿಕ್ಷೆಯೊಂದಿಗೆ ಬೇಗನೇ ಸರಕಾರ ಒಳ ಮೀಸಲಾತಿ ಜಾರಿಗೊಳಿಸಲು ಸಮಗಾರ ಸಮಾಜ ಒತ್ತಾಯಿಸುತ್ತದೆ.

Supreme Court ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಸಮಗಾರ ಸಂಘದ ಗೌರವ ಅಧ್ಯಕ್ಷ ನಾಗೇಂದ್ರ ಶಿರೂರ್ಕರ್, ಅಧ್ಯಕ್ಷ ವೆಂಕಟರಮಣ ಹೊನ್ನಾವರ್ಕರ್, ಉಪಾಧ್ಯಕ್ಷ ಗೊವೀಂದ ನಾಯ್ಕ್, ಕಾರ್ಯದರ್ಶಿ ಅಶೋಕ್ ಕುಮಾರ್, ಸಹ ಕಾರ್ಯದರ್ಶಿ ಶಿವಾನಂದ, ಚನ್ನವೀರಪ್ಪ ಗಾಮನಗಟ್ಟಿ, ಗೋಪಾಲ್ ಕದಂ, ರಾಘವೇಂದ್ರ ಹೊನ್ನಾವರ್ಕರ್, ಸಾಯಿ ಕಿರಣ್, ಶ್ರೀನಿವಾಸ್, ಭಾಸ್ಕರ್, ಹಾಗೂ ಇತರರೂ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...