Monday, February 2, 2026
Monday, February 2, 2026

Supreme Court ಒಳ ಮೀಸಲಾತಿ ಪರ ಸುಪ್ರೀಂ ಕೋರ್ಟಿನ ತೀರ್ಪಿಗೆ ಧನ್ಯವಾದ ತಿಳಿಸಿದ ಜಿಲ್ಲಾ ಸಮಗಾರ ಸಮಾಜ

Date:

Supreme Court ಶಿವಮೊಗ್ಗ ಜಿಲ್ಲಾ ಸಮಗಾರ ಸಂಘದ ಸಭೆಯಲ್ಲಿ ಸುಪ್ರೀಂಕೋರ್ಟ್ ತೀರ್ಪಿಗೆ ಸಮಾಜದ ಮುಖಂಡರು ಹರ್ಷದೊಂದಿಗೆ ಧನ್ಯವಾದಗಳು ಹೇಳಿದರು.

ಜಿಲ್ಲಾ ಸಮಗಾರ ಸಂಘದ ಮುಖಂಡರು ಶಿವಮೊಗ್ಗ ನಗರದ ಕುವೆಂಪು ರಸ್ತೆಯ ಸತ್ಯಂ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ಕರೆದ ಸಭೆಯಲ್ಲಿ, ಹಲವು ವರ್ಷಗಳ ಹೋರಾಟದ ಫಲವಾಗಿ ಇಂದು ಕೋರ್ಟ್ ಒಳ ಮಿಸಲಾತಿಯ ತೀರ್ಪು ನೀಡಿದೆ. ಉಪ ಜಾತಿಗಳ ಸಮಿಕ್ಷೆಯೊಂದಿಗೆ ಬೇಗನೇ ಸರಕಾರ ಒಳ ಮೀಸಲಾತಿ ಜಾರಿಗೊಳಿಸಲು ಸಮಗಾರ ಸಮಾಜ ಒತ್ತಾಯಿಸುತ್ತದೆ.

Supreme Court ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಸಮಗಾರ ಸಂಘದ ಗೌರವ ಅಧ್ಯಕ್ಷ ನಾಗೇಂದ್ರ ಶಿರೂರ್ಕರ್, ಅಧ್ಯಕ್ಷ ವೆಂಕಟರಮಣ ಹೊನ್ನಾವರ್ಕರ್, ಉಪಾಧ್ಯಕ್ಷ ಗೊವೀಂದ ನಾಯ್ಕ್, ಕಾರ್ಯದರ್ಶಿ ಅಶೋಕ್ ಕುಮಾರ್, ಸಹ ಕಾರ್ಯದರ್ಶಿ ಶಿವಾನಂದ, ಚನ್ನವೀರಪ್ಪ ಗಾಮನಗಟ್ಟಿ, ಗೋಪಾಲ್ ಕದಂ, ರಾಘವೇಂದ್ರ ಹೊನ್ನಾವರ್ಕರ್, ಸಾಯಿ ಕಿರಣ್, ಶ್ರೀನಿವಾಸ್, ಭಾಸ್ಕರ್, ಹಾಗೂ ಇತರರೂ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...