Thursday, June 18, 2026
Thursday, June 18, 2026

Supreme Court ಒಳ ಮೀಸಲಾತಿ ಪರ ಸುಪ್ರೀಂ ಕೋರ್ಟಿನ ತೀರ್ಪಿಗೆ ಧನ್ಯವಾದ ತಿಳಿಸಿದ ಜಿಲ್ಲಾ ಸಮಗಾರ ಸಮಾಜ

Date:

Supreme Court ಶಿವಮೊಗ್ಗ ಜಿಲ್ಲಾ ಸಮಗಾರ ಸಂಘದ ಸಭೆಯಲ್ಲಿ ಸುಪ್ರೀಂಕೋರ್ಟ್ ತೀರ್ಪಿಗೆ ಸಮಾಜದ ಮುಖಂಡರು ಹರ್ಷದೊಂದಿಗೆ ಧನ್ಯವಾದಗಳು ಹೇಳಿದರು.

ಜಿಲ್ಲಾ ಸಮಗಾರ ಸಂಘದ ಮುಖಂಡರು ಶಿವಮೊಗ್ಗ ನಗರದ ಕುವೆಂಪು ರಸ್ತೆಯ ಸತ್ಯಂ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ಕರೆದ ಸಭೆಯಲ್ಲಿ, ಹಲವು ವರ್ಷಗಳ ಹೋರಾಟದ ಫಲವಾಗಿ ಇಂದು ಕೋರ್ಟ್ ಒಳ ಮಿಸಲಾತಿಯ ತೀರ್ಪು ನೀಡಿದೆ. ಉಪ ಜಾತಿಗಳ ಸಮಿಕ್ಷೆಯೊಂದಿಗೆ ಬೇಗನೇ ಸರಕಾರ ಒಳ ಮೀಸಲಾತಿ ಜಾರಿಗೊಳಿಸಲು ಸಮಗಾರ ಸಮಾಜ ಒತ್ತಾಯಿಸುತ್ತದೆ.

Supreme Court ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಸಮಗಾರ ಸಂಘದ ಗೌರವ ಅಧ್ಯಕ್ಷ ನಾಗೇಂದ್ರ ಶಿರೂರ್ಕರ್, ಅಧ್ಯಕ್ಷ ವೆಂಕಟರಮಣ ಹೊನ್ನಾವರ್ಕರ್, ಉಪಾಧ್ಯಕ್ಷ ಗೊವೀಂದ ನಾಯ್ಕ್, ಕಾರ್ಯದರ್ಶಿ ಅಶೋಕ್ ಕುಮಾರ್, ಸಹ ಕಾರ್ಯದರ್ಶಿ ಶಿವಾನಂದ, ಚನ್ನವೀರಪ್ಪ ಗಾಮನಗಟ್ಟಿ, ಗೋಪಾಲ್ ಕದಂ, ರಾಘವೇಂದ್ರ ಹೊನ್ನಾವರ್ಕರ್, ಸಾಯಿ ಕಿರಣ್, ಶ್ರೀನಿವಾಸ್, ಭಾಸ್ಕರ್, ಹಾಗೂ ಇತರರೂ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...