Sunday, August 2, 2026
Sunday, August 2, 2026

Supreme Court ಒಳ ಮೀಸಲಾತಿ ಪರ ಸುಪ್ರೀಂ ಕೋರ್ಟಿನ ತೀರ್ಪಿಗೆ ಧನ್ಯವಾದ ತಿಳಿಸಿದ ಜಿಲ್ಲಾ ಸಮಗಾರ ಸಮಾಜ

Date:

Supreme Court ಶಿವಮೊಗ್ಗ ಜಿಲ್ಲಾ ಸಮಗಾರ ಸಂಘದ ಸಭೆಯಲ್ಲಿ ಸುಪ್ರೀಂಕೋರ್ಟ್ ತೀರ್ಪಿಗೆ ಸಮಾಜದ ಮುಖಂಡರು ಹರ್ಷದೊಂದಿಗೆ ಧನ್ಯವಾದಗಳು ಹೇಳಿದರು.

ಜಿಲ್ಲಾ ಸಮಗಾರ ಸಂಘದ ಮುಖಂಡರು ಶಿವಮೊಗ್ಗ ನಗರದ ಕುವೆಂಪು ರಸ್ತೆಯ ಸತ್ಯಂ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ಕರೆದ ಸಭೆಯಲ್ಲಿ, ಹಲವು ವರ್ಷಗಳ ಹೋರಾಟದ ಫಲವಾಗಿ ಇಂದು ಕೋರ್ಟ್ ಒಳ ಮಿಸಲಾತಿಯ ತೀರ್ಪು ನೀಡಿದೆ. ಉಪ ಜಾತಿಗಳ ಸಮಿಕ್ಷೆಯೊಂದಿಗೆ ಬೇಗನೇ ಸರಕಾರ ಒಳ ಮೀಸಲಾತಿ ಜಾರಿಗೊಳಿಸಲು ಸಮಗಾರ ಸಮಾಜ ಒತ್ತಾಯಿಸುತ್ತದೆ.

Supreme Court ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಸಮಗಾರ ಸಂಘದ ಗೌರವ ಅಧ್ಯಕ್ಷ ನಾಗೇಂದ್ರ ಶಿರೂರ್ಕರ್, ಅಧ್ಯಕ್ಷ ವೆಂಕಟರಮಣ ಹೊನ್ನಾವರ್ಕರ್, ಉಪಾಧ್ಯಕ್ಷ ಗೊವೀಂದ ನಾಯ್ಕ್, ಕಾರ್ಯದರ್ಶಿ ಅಶೋಕ್ ಕುಮಾರ್, ಸಹ ಕಾರ್ಯದರ್ಶಿ ಶಿವಾನಂದ, ಚನ್ನವೀರಪ್ಪ ಗಾಮನಗಟ್ಟಿ, ಗೋಪಾಲ್ ಕದಂ, ರಾಘವೇಂದ್ರ ಹೊನ್ನಾವರ್ಕರ್, ಸಾಯಿ ಕಿರಣ್, ಶ್ರೀನಿವಾಸ್, ಭಾಸ್ಕರ್, ಹಾಗೂ ಇತರರೂ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...