Monday, December 15, 2025
Monday, December 15, 2025

Khushi Well Fair Team ಮರದ ಕೊಂಬೆಗಳಿಂದ ಶಾಲಾಕೊಠಡಿಗೆ ಆಗಿದ್ದ ಅನಾನುಕೂಲ ತಪ್ಪಿಸಿದ “ಖುಷಿ” ತಂಡ

Date:

Khushi Well Fair Team ದಾವಣಗೆರೆಯ ಎಸ್ಓಜಿ ಕಾಲೋನಿಯಲ್ಲಿನ ಸರ್ಕಾರಿ ಶಾಲೆಯ ವಿನಂತಿಯನ್ನು ಪರಿಗಣಿಸಿ ಖುಷಿ ವೆಲ್ ಫೇರ್ ತಂಡದಿಂದ ತರಗತಿಯ ಕೊಠಡಿಯೊಳಗೆ ಸಾಕಷ್ಟು ಬೆಳಕು ಬಾರದ ಕಾರಣ ಶಾಲೆಯ ಆವರಣ ಹಾಗೂ ಸುತ್ತಮುತ್ತ ಇರುವ ಹೆಚ್ಚುವರಿ ಗಿಡಗಳ ರೆಂಬೆಗಳನ್ನು ಕತ್ತರಿಸಲಾಯಿತು.

Khushi Well Fair Team ಸುಮಾರು ಮೂರು ದಿನಗಳ ಕಾಲ ಯಾವುದೇ ಹಣವನ್ನು ಸ್ವೀಕರಿಸದೆ ಈ ಕಾರ್ಯವನ್ನು ಪೂರ್ಣಗೊಳಿಸಿಕೊಡಲಾಗಿದೆ. ಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದದವರು ಖುಷಿ ವೆಲ್ ಫೇರ್ ನ ಈ ಕಾರ್ಯಕ್ಕೆ ಖುಷಿ ವೆಲ್ ಫೇರ್ ನ ಸ್ವಯಂ ಸೇವಕರಾದ ರಘುವೀರ್ ಹಾಗೂ ಖುಷಿ ವೆಲ್ ಫೇರ್ ತಂಡದ ನಿರ್ವಾಹಕರಾದ ಪ್ರಜ್ವಲ್.ಕೆ.ಎನ್ ರವರಿಗೆ ಹೃದಯಪೂರ್ವಕ ಅಭಿನಂದನೆಯನ್ನು ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...