Wednesday, March 25, 2026
Wednesday, March 25, 2026

Khushi Well Fair Team ಮರದ ಕೊಂಬೆಗಳಿಂದ ಶಾಲಾಕೊಠಡಿಗೆ ಆಗಿದ್ದ ಅನಾನುಕೂಲ ತಪ್ಪಿಸಿದ “ಖುಷಿ” ತಂಡ

Date:

Khushi Well Fair Team ದಾವಣಗೆರೆಯ ಎಸ್ಓಜಿ ಕಾಲೋನಿಯಲ್ಲಿನ ಸರ್ಕಾರಿ ಶಾಲೆಯ ವಿನಂತಿಯನ್ನು ಪರಿಗಣಿಸಿ ಖುಷಿ ವೆಲ್ ಫೇರ್ ತಂಡದಿಂದ ತರಗತಿಯ ಕೊಠಡಿಯೊಳಗೆ ಸಾಕಷ್ಟು ಬೆಳಕು ಬಾರದ ಕಾರಣ ಶಾಲೆಯ ಆವರಣ ಹಾಗೂ ಸುತ್ತಮುತ್ತ ಇರುವ ಹೆಚ್ಚುವರಿ ಗಿಡಗಳ ರೆಂಬೆಗಳನ್ನು ಕತ್ತರಿಸಲಾಯಿತು.

Khushi Well Fair Team ಸುಮಾರು ಮೂರು ದಿನಗಳ ಕಾಲ ಯಾವುದೇ ಹಣವನ್ನು ಸ್ವೀಕರಿಸದೆ ಈ ಕಾರ್ಯವನ್ನು ಪೂರ್ಣಗೊಳಿಸಿಕೊಡಲಾಗಿದೆ. ಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದದವರು ಖುಷಿ ವೆಲ್ ಫೇರ್ ನ ಈ ಕಾರ್ಯಕ್ಕೆ ಖುಷಿ ವೆಲ್ ಫೇರ್ ನ ಸ್ವಯಂ ಸೇವಕರಾದ ರಘುವೀರ್ ಹಾಗೂ ಖುಷಿ ವೆಲ್ ಫೇರ್ ತಂಡದ ನಿರ್ವಾಹಕರಾದ ಪ್ರಜ್ವಲ್.ಕೆ.ಎನ್ ರವರಿಗೆ ಹೃದಯಪೂರ್ವಕ ಅಭಿನಂದನೆಯನ್ನು ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಬಿಜೆಪಿ ಒಡ್ಡುವ ಆಸೆ ಆಮಿಷಗಳಿಗೆ ಒಳಗಾಗಬೇಡಿ- ಸಿದ್ಧರಾಮಯ್ಯ

CM Siddharamaih ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ...

National Horticulture Mission Scheme ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪ. ಜಾ./ ಪ. ಪಂ. ರೈತರಿಂದ ಅರ್ಜಿ ಅಹ್ವಾನ

National Horticulture Mission Scheme 2025-26ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್...

S.N. Channabasappa ಮತಪತ್ರ ಪದ್ಧತಿ ಜಾರಿಗೆ ತರುತ್ತಿರುವ ಸರ್ಕಾರದ ನಿರ್ಧಾರಕ್ಕೆ ಸದನದಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ ತೀವ್ರ ವಿರೋಧ

S.N. Channabasappa ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಮತ್ತಷ್ಟು ಡಿಜಿಟಲೀಕರಣಗೊಳಿಸುವ...

MESCOM ಸಾಗರ : ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...