Thursday, October 3, 2024
Thursday, October 3, 2024

Tiger Lion Safar ಹುಲಿಸಿಂಹಧಾಮದ”ಆರ್ಯ” ಹೆಸರಿನ ಸಿಂಹ ವಯೋಸಹಜ ಕಾಯಿಲೆಯಿಂದ ಮರಣ

Date:

Tiger Lion Safar ವಯೋ ಸಹಜ ಕಾಯಿಲೆಯಿಂದ ತೀವ್ರ ಅಸ್ವಸ್ಥಗೊಂಡಿದ್ದ ಶಿವಮೊಗ್ಗದ ತ್ಯಾವರೆಕೊಪ್ಪ ಹುಲಿಸಿಂಹ ಧಾಮದ ಗಂಡು ಸಿಂಹ ಆರ್ಯ ಮೃತಪಟ್ಟಿದೆ.

ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಆರ್ಯನಿಗೆ ಹುಲಿ-ಸಿಂಹಧಾಮದ ವೈದ್ಯ ಡಾ|| ಮುರಳಿ ಮನೋಹರ್ ನೇತೃತ್ವದಲ್ಲಿ ಮೂರು ದಿನಗಳಿಂದ ಚಿಕಿತ್ಸೆ ನೀಡಲಾಗುತ್ತಿತ್ತು.

ಆರ್ಯ ಹುಲಿಸಿಂಹ ಧಾಮದಲ್ಲಿರುವ ಸಿಂಹಗಳಲ್ಲಿಯೇ ಅತ್ಯಂತ ಹಿರಿಯ. 2008ರಲ್ಲಿ ಮೈಸೂರು ಮೃಗಾಲಯದಿಂದ ಆರ್ಯನನ್ನು ಶಿವಮೊಗ್ಗಕ್ಕೆ ಕರೆತರಲಾಗಿತ್ತು.

Tiger Lion Safar ’ವಯಸ್ಸಿನ ಕಾರಣಕ್ಕೆ ಆರ್ಯ ಚಿಕಿತ್ಸೆಗೆ ನಿರೀಕ್ಷಿತ ಮಟ್ಟದಲ್ಲಿ ಸ್ಪಂದಿಸುತ್ತಿರಲಿಲ್ಲ. ಆಹಾರ ಸೇವಿಸುವುದು ನಿಲ್ಲಿಸಿತ್ತು’ ಎಂದು ಹುಲಿ-ಸಿಂಹಧಾಮದ ಕಾರ್ಯನಿರ್ವಾಹಕ ನಿರ್ದೇಶಕ ಅಮರಾಕ್ಷರ ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನವರಾತ್ರಿಯ ಮೊದಲ ದಿನ. ಶೈಲಪುತ್ರಿ ದೇವಿರೂಪ ಆರಾಧನೆ

ಲೇ; ಎನ್.ಜಯಭೀಮ ಜೊಯಿಸ್. ಶಿವಮೊಗ್ಗ Navaratri Festival ವಂದೇ ವಾಂಛಿತ ಲಾಭಾಯಚಂದ್ರಾರ್ಧಕೃತಶೇಖರಂ/ವೃಷಾರೂಢಂ...

Gandhi Jayanthi ನಗರದ ರೋವರ್ಸ್ ಕ್ಲಬ್ ನಲ್ಲಿ ಗಾಂಧಿ ಜಯಂತಿ ಆಚರಣೆ

Gandhi Jayanthi ನಗರದ ರೋವರ್ಸ್ ಕ್ಲಬ್ ಆವರಣದಲ್ಲಿ ಮಹಾತ್ಮ ಗಾಂಧೀಜಿಯವರ...

B.Y.Raghavendra ಸಾರ್ವಜನಿಕ ಉದ್ಯಮಗಳು & ಗೃಹ ಇಲಾಖೆ ಸಂಬಂಧಿತ ಸ್ಥಾಯಿ ಸಮಿತಿಗೆ ನೇಮಕವಾಗಿರುವ ಸಂಸದ ರಾಘವೇಂದ್ರರಿಗೆ ಅಭಿನಂದನೆ

B.Y.Raghavendra ಕೇಂದ್ರ ಸರ್ಕಾರದ ಸಂಸದೀಯ ಸಂಸ್ಥೆಗಳಾದ ಸಾರ್ವಜನಿಕ ಉದ್ಯಮಗಳ ಸಮಿತಿ,...

Mahatma Gandhi ಗಾಂಧಿ ಟೋಪಿ ಧಾರಣೆ ಕೇವಲ ತೋರಿಕೆಯಾಗಬಾರದು. ಆದರ್ಶಗಳ ಪಾಲನೆಯಾಗಬೇಕು-ಡಾ.ಎಚ್.ಬಿ.ಮಂಜುನಾಥ್.

Mahatma Gandhi ಗಾಂಧಿ ಟೋಪಿಯನ್ನು ಧರಿಸುವುದು ಕೇವಲ ತೋರಿಕೆಯಾಗದೆ ಮಹಾತ್ಮರ ಆದರ್ಶಗಳ...