Sunday, August 2, 2026
Sunday, August 2, 2026

Shimoga News ಶಾಸಕಿ ಬಲ್ಕೀ಼ಷ್ ಬಾನು ಅವರಿಗೆ ಹಾಡೋನಹಳ್ಳಿ ಗ್ರಾಮಸ್ಥರಿಂದ ಸನ್ಮಾನ

Date:

Shimoga News ಶಿವಮೊಗ್ಗ ತಾಲೂಕು ಹಾಡೋನಹಳ್ಳಿ ಗ್ರಾಮದಲ್ಲಿರುವ ತುಂಗಭದ್ರಾ ನದಿಯ ಸೋಪಾನಕಟ್ಟೆ ಹಾಗೂ ಗ್ರಾಮದಿಂದ ನದಿಗೆ ಹೋಗುವ ರಸ್ತೆ ಸಂಪೂರ್ಣವಾಗಿ ಹಾಳಾಗಿದ್ದು ಅದನ್ನು ಸಿದ್ಧಪಡಿಸಿಕೊಡಲು ಅನುದಾನ ಬಿಡುಗಡೆ ಮಾಡಿಸುವಂತೆ
ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಶಿವಮೊಗ್ಗ ತಾಲೂಕ್ ಗ್ಯಾರಂಟಿ ಸಮಿತಿ ಸದಸ್ಯ ಡಿಸಿ ಜಗದೀಶ್ವರ್ ನೂತನ ವಿಧಾನ ಪರಿಷತ್ ಸದಸ್ಯರಾದ ಬಲ್ಕಿಶ್ ಬಾನು ಅವರಿಗೆ ಮಾನವಿ ಸಲ್ಲಿಸಿದ್ದಾರೆ.
ಇದೇ ಸಂದರ್ಭದಲ್ಲಿ ನೂತನ ಶಾಸಕರಿಗೆ ಸನ್ಮಾನಿಸಿದ ಅವರು ಸುಮಾರು ವರ್ಷಗಳಿಂದ ಹಾಡೋನಹಳ್ಳಿ ಗ್ರಾಮದ ಜನತೆ ತುಂಗಭದ್ರ ನದಿಯ ಸೋಪಾನಕಟ್ಟೆಯನ್ನು ಬಳಸಿಕೊಳ್ಳಲು ಆಗುತ್ತಿಲ್ಲ. ರಸ್ತೆ ಸಂಪೂರ್ಣವಾಗಿ ಹಾಳಾಗಿದೆ.
Shimoga News ಮೆಟ್ಟಿಲು ಮಾರ್ಗದ ಈ ರಸ್ತೆಯ ಸಮಗ್ರ ದುರವಸ್ತಿ ಹಾಗೂ ಹೊಸ ಮಾರ್ಗ ನಿರ್ಮಾಣ ಮಾಡುವ ಜೊತೆಗೆ ಸೋಪಾನಕಟ್ಟೆಯನ್ನು ಗ್ರಾಮದ ಜನತೆ ಬಳಕೆ ಮಾಡಿಕೊಳ್ಳಲು ಅವಕಾಶ ಮಾಡಿಕೊಡಲು ಕೋರಿದರು. ಸಕಾರಾತ್ಮಕವಾಗಿ
ಸ್ಪಂದಿಸಿದ ವಿಧಾನ ಪರಿಷತ್ ಶಾಸಕರಾದ ಬಲ್ಕೀಷ್ ಭಾನು ಅವರು ಈ ವಿಷಯವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಸರ್ಕಾರದ ಮಟ್ಟದಲ್ಲಿ ಕಾಮಗಾರಿ ಕೈಗೊಳ್ಳಲು ವಿನಂತಿಸುವುದಾಗಿ ಹಾಗೂ ಕ್ರಮ ಕೈಗೊಳ್ಳುವುದಾಗಿ ಸೂಚಿಸಿದರು.
ಈ ಸಂದರ್ಭದಲ್ಲಿ ಗ್ರಾಮದ ಮುಖಂಡರಾದ ಕೆ. ಎಸ್. ಈಶ್ವರಪ್ಪ, ಹೆಎಚ್.ಎಂ. ಮಧು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...