Wednesday, February 18, 2026
Wednesday, February 18, 2026

Grihajyoti Yojana ರಾಜ್ಯದಲ್ಲಿ 1.65 ಕೋಟಿ ಜನ ಗೃಹಜ್ಯೋತಿ ಯೋಜನೆ ಫಲಾನಭವಿಗಳು- ಇಂಧನ ಸಚಿವ ಕೆ.ಜೆ.ಜಾರ್ಜ್

Date:

Grihajyoti Yojana ರಾಜ್ಯದ 1.65 ಕೋಟಿ ಜನರು ಗೃಹಜ್ಯೋತಿ ಯೋಜನೆ ಲಾಭ ಪಡೆದಿದ್ದಾರೆ. ವಿಶೇಷವಾಗಿ ಮಧ್ಯಮ ವರ್ಗದ ಜನರಿಗೆ ಹೆಚ್ಚಿನ ಅನುಕೂಲವಾಗಿದ್ದು ಹರ್ಷ ವ್ಯಕ್ತಪಡಿಸಿದ್ದಾರೆ. ವಿದ್ಯುತ್‌ ಬಿಲ್‌ನ ಹಣವನ್ನು ಮಕ್ಕಳ ಟ್ಯೂಷನ್‌ ಫೀಸ್‌, ಹಿರಿಯರ ಔಷಧೋಪಚಾರಕ್ಕೆ ಬಳಸಿರುವುದಾಗಿ ಹೇಳಿಕೊಂಡಿದ್ದಾರೆ. ನುಡಿದಂತೆ ನಡೆದಿದ್ದೇವೆ ಎಂಬ ಸಾರ್ಥಕ ಭಾವ ನಮ್ಮಲ್ಲಿದೆ. ಜೊತೆಗೆ ಡಿ-Grihajyoti Yojana ಲಿಂಕ್‌ ಸೌಲಭ್ಯ ಬೇಕೆಂದು ಜನ ಕೋರಿದ್ದರು. ಈಗ ಈ ಸೌಲಭ್ಯವನ್ನು ಒದಗಿಸಲಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್‌ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kote Marikamba Devi ಶಿವಮೊಗ್ಗ ಮಾರಿಕಾಂಬ ಜಾತ್ರೆ: ಹಿನ್ನೆಲೆ ಮತ್ತು ಆಚರಣೆ ಹೇಗೆ?

Kote Marikamba Devi ಕೋಟೆ ಮಾರಿಕಾಂಬಾ ಜಾತ್ರೆಗೆ ಚಾಲನೆ ದೊರೆತಿದ್ದು,...

Brahmakumari Ishwari University ಧ್ಯಾನವು ಮನಸ್ಸಿನ ಏಕಾಗ್ರತೆ ಹೆಚ್ಚಿಸುತ್ತದೆ- ಬ್ರಹ್ಮಕುಮಾರಿ ಸ್ವಾತಿ

Brahmakumari Ishwari University ಪ್ರತಿ ದಿನ ಧ್ಯಾನ ಅಭ್ಯಾಸ ಮಾಡುವುದರಿಂದ ಒತ್ತಡ...

Shivamogga Rangayana “ಸ್ವಾತಂತ್ರ್ಯದ ಓಟ” ನಾಟಕ ಕುರಿತು ಮಾತಾಡಿ, ಉದ್ಘಾಟಿಸಿದ ಅಂಕಣಕಾರ ಬಿ.ಚಂದ್ರೇಗೌಡ

Shivamogga Rangayana ಶಿವಮೊಗ್ಗ ರಂಗಾಯಣವು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ...