Monday, February 2, 2026
Monday, February 2, 2026

Actor Shantokhan ಬಾಂಗ್ಲಾದೇಶದಲ್ಲಿ ಮುಜಿಬುರ್ ಬಗ್ಗೆ ಚಿತ್ರ ನಿರ್ಮಿಸಿದ ಸಲೀಮ್ ಖಾನ್ ಮತ್ತು ನಟ ಶಾಂತೋಖಾನ್ ಹತ್ಯೆ

Date:

Actor Shantokhan ಬಾಂಗ್ಲಾದೇಶದಲ್ಲಿ ಯುವಕರು ಬೀದಿಗಿಳಿದಿದ್ದಾರೆ. ಮೀಸಲಾತಿ ವಿರೋಧಿ ಹೋರಾಟ ಹಿಂಸಾಚಾರಕ್ಕೆ ತಿರುಗಿದೆ. ಈ ವರೆಗೆ ಸುಮಾರು 200 ಕ್ಕೂ ಹೆಚ್ಚು ಜನ ಜೀವ ಹೋಗಿದೆ. ಜನರು ಅದೆಷ್ಟು ಹುಚ್ಚಾಟಕ್ಕಿಳಿದಿದ್ದಾರೆಂದು ಆಗಸ್ಟ್ 05 ರಂದು ಸಿನಿಮಾ ನಿರ್ಮಾಪಕ ಮತ್ತು ಸ್ಟಾರ್ ನಟನಾಗಿರುವ ಆತನ ಮಗನನ್ನು ನಡು ರಸ್ತೆಯಲ್ಲಿ ಹೊಡೆದು ಕೊಂದು ಹಾಕಿದ್ದಾರೆ.

ಪೊಲೀಸರಿಗೆ ವಿಷಯ ತಿಳಿದರೂ ಸಹ ಹೋಗಿ ಕಾಪಾಡಲು ಆಗಲಿಲ್ಲ ಎಂದು ಹೇಳಿಕೆ ಬಿಡುಗಡೆ ಮಾಡಿದ್ದಾರೆ.
ಬಾಂಗ್ಲಾದೇಶದಲ್ಲಿನ ಹಿಂಸಾಚಾರದಲ್ಲಿ ನಟ ಶಾಂತೊ ಖಾನ್‌ ಹಾಗೂ ಅವರ ತಂದೆ, ನಿರ್ಮಾಪಕ ಸಲೀಮ್ ಖಾನ್ ಅವರನ್ನು ಹತ್ಯೆ ಮಾಡಲಾಗಿದೆ.

ಬಾಲಿಯಾ ಯೂನಿಯನ್‌ನಲ್ಲಿರುವ ಫರಕ್ಕಾಬಾದ್ ಬಜಾರ್‌ಗೆ ಸೆಲಿಮ್ ಮತ್ತು ಶಾಂಟೊ ತಮ್ಮ ಹಳ್ಳಿಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದರು ಎಂದು ತಿಳಿಸಿವೆ. ಸ್ಥಳೀಯರು ಅವರನ್ನು ತಡೆಯಲು ಪ್ರಯತ್ನಿಸಿದಾಗ, ಅವರು ತಪ್ಪಿಸಿಕೊಳ್ಳಲು ಗುಂಡು ಹಾರಿಸಿದರು. ಆದರೆ, ಸಮೀಪದ ಬಗರಬಜಾರ್ ಪ್ರದೇಶವನ್ನು ತಲುಪಿದಾಗ, ಆಕ್ರೋಶಗೊಂಡ ಗುಂಪು ಅವರನ್ನು ಹಿಡಿದು ಕೊಂದಿತು ಎಂದು ಹೇಳಲಾಗಿದೆ.

Actor Shantokhan ಪಶ್ಚಿಮ ಬಂಗಾಳದ ಚಿತ್ರೋದ್ಯಮದ ಸದಸ್ಯರು ಈ ಹತ್ಯೆಯನ್ನು ಖಚಿತಪಡಿಸಿದ್ದು ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ. ಶಾಂತೊ ಖಾನ್‌ ಜೊತೆ ಕೆಲಸ ಮಾಡಿದ್ದ ಬಂಗಾಳದ ನಟರು ಹತ್ಯೆಯ ಕಾರಣಗಳ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದು ಅವು ಬೇರೆ ದೇಶದ ಆಂತರಿಕ ವಿಷಯಗಳಾಗಿವೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...