Sunday, December 14, 2025
Sunday, December 14, 2025

Actor Shantokhan ಬಾಂಗ್ಲಾದೇಶದಲ್ಲಿ ಮುಜಿಬುರ್ ಬಗ್ಗೆ ಚಿತ್ರ ನಿರ್ಮಿಸಿದ ಸಲೀಮ್ ಖಾನ್ ಮತ್ತು ನಟ ಶಾಂತೋಖಾನ್ ಹತ್ಯೆ

Date:

Actor Shantokhan ಬಾಂಗ್ಲಾದೇಶದಲ್ಲಿ ಯುವಕರು ಬೀದಿಗಿಳಿದಿದ್ದಾರೆ. ಮೀಸಲಾತಿ ವಿರೋಧಿ ಹೋರಾಟ ಹಿಂಸಾಚಾರಕ್ಕೆ ತಿರುಗಿದೆ. ಈ ವರೆಗೆ ಸುಮಾರು 200 ಕ್ಕೂ ಹೆಚ್ಚು ಜನ ಜೀವ ಹೋಗಿದೆ. ಜನರು ಅದೆಷ್ಟು ಹುಚ್ಚಾಟಕ್ಕಿಳಿದಿದ್ದಾರೆಂದು ಆಗಸ್ಟ್ 05 ರಂದು ಸಿನಿಮಾ ನಿರ್ಮಾಪಕ ಮತ್ತು ಸ್ಟಾರ್ ನಟನಾಗಿರುವ ಆತನ ಮಗನನ್ನು ನಡು ರಸ್ತೆಯಲ್ಲಿ ಹೊಡೆದು ಕೊಂದು ಹಾಕಿದ್ದಾರೆ.

ಪೊಲೀಸರಿಗೆ ವಿಷಯ ತಿಳಿದರೂ ಸಹ ಹೋಗಿ ಕಾಪಾಡಲು ಆಗಲಿಲ್ಲ ಎಂದು ಹೇಳಿಕೆ ಬಿಡುಗಡೆ ಮಾಡಿದ್ದಾರೆ.
ಬಾಂಗ್ಲಾದೇಶದಲ್ಲಿನ ಹಿಂಸಾಚಾರದಲ್ಲಿ ನಟ ಶಾಂತೊ ಖಾನ್‌ ಹಾಗೂ ಅವರ ತಂದೆ, ನಿರ್ಮಾಪಕ ಸಲೀಮ್ ಖಾನ್ ಅವರನ್ನು ಹತ್ಯೆ ಮಾಡಲಾಗಿದೆ.

ಬಾಲಿಯಾ ಯೂನಿಯನ್‌ನಲ್ಲಿರುವ ಫರಕ್ಕಾಬಾದ್ ಬಜಾರ್‌ಗೆ ಸೆಲಿಮ್ ಮತ್ತು ಶಾಂಟೊ ತಮ್ಮ ಹಳ್ಳಿಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದರು ಎಂದು ತಿಳಿಸಿವೆ. ಸ್ಥಳೀಯರು ಅವರನ್ನು ತಡೆಯಲು ಪ್ರಯತ್ನಿಸಿದಾಗ, ಅವರು ತಪ್ಪಿಸಿಕೊಳ್ಳಲು ಗುಂಡು ಹಾರಿಸಿದರು. ಆದರೆ, ಸಮೀಪದ ಬಗರಬಜಾರ್ ಪ್ರದೇಶವನ್ನು ತಲುಪಿದಾಗ, ಆಕ್ರೋಶಗೊಂಡ ಗುಂಪು ಅವರನ್ನು ಹಿಡಿದು ಕೊಂದಿತು ಎಂದು ಹೇಳಲಾಗಿದೆ.

Actor Shantokhan ಪಶ್ಚಿಮ ಬಂಗಾಳದ ಚಿತ್ರೋದ್ಯಮದ ಸದಸ್ಯರು ಈ ಹತ್ಯೆಯನ್ನು ಖಚಿತಪಡಿಸಿದ್ದು ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ. ಶಾಂತೊ ಖಾನ್‌ ಜೊತೆ ಕೆಲಸ ಮಾಡಿದ್ದ ಬಂಗಾಳದ ನಟರು ಹತ್ಯೆಯ ಕಾರಣಗಳ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದು ಅವು ಬೇರೆ ದೇಶದ ಆಂತರಿಕ ವಿಷಯಗಳಾಗಿವೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...