Monday, May 4, 2026
Monday, May 4, 2026

Kumsi Police ದೊಡ್ಡದಾವನಂದಿ ಗ್ರಾಮದ ಕೆರೆಗೆ ಜಾರಿ ಯುವಕನ ಮರಣ

Date:

Kumsi Police ಶಿವಮೊಗ್ಗ ತಾಲೂಕಿನ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡದಾವನಂದಿ ಗ್ರಾಮದ ಕೆರೆಯಲ್ಲಿ ಯುವಕನೋರ್ವನ ಶವವೊಂದು ಪತ್ತೆಯಾಗಿದ್ದು ಆತನನ್ನು ಸ್ಥಳೀಯ ನಿವಾಸಿ ನಿತಿನ್ ಎಂದು ಗುರುತಿಸಲಾಗಿದೆ.

ಅಂಗವಿಕಲನಾಗಿದ್ದ ನಿತಿನ್ (29) ತುದಿಗಾಲಿನಲ್ಲಿ ನಡೆಯುತ್ತಿದ್ದ.ಗ್ರಾಮದ ಬಸ್ ನಿಲ್ದಾಣದಲ್ಲಿ ಚಹದಂಗಡಿ ಇಟ್ಟುಕೊಂಡು ಜೀವನ ನಡೆಸುತ್ತಿದ್ದನು. ಇವರ ತಾಯಿ ಕೃಷಿ ಕೂಲಿ ಕೆಲಸ ಮಾಡಿಕೊಂಡಿದ್ದರು.

Kumsi Police ಆ.06 ರಂದು ಗ್ರಾಮದಲ್ಲಿನ ಕೆರೆಯಲ್ಲಿ ಅಂಗಾತ ಬಿದ್ದು ಎರಡು ಕಾಲುಗಳು ಕೆರೆಯಹೊರಭಾಗದಲ್ಲಿ ಬಿದ್ದು ಸಾವನ್ನಪ್ಪಿದ್ದನು.
ನಿತಿನ್ ಮತ್ತು ಅವರ ತಾಯಿ ಇಬ್ಬರೇ ಇದ್ದು ಕೆರೆಯಲ್ಲಿ ಆಯತಪ್ಪಿ ಅಥವಾ ಕಾಲು ಜಾರಿ ಬಿದ್ದಿರುವ ಶಂಕೆ ವ್ಯಕ್ತವಾಗಿದೆ ಸಂಜೆ ಅಂಗಡಿ ಕಡೆ ಬಂದ ತಾಯಿಗೆ ಶೌಚಕ್ಕೆ ಹೋಗಿ ಬರುವುದಾಗಿ ಹೇಳಿ ಆಕೆಗೆ ಮನೆಗೆ ತೆರಳಲು ಸೂಚಿಸಿದ್ದನು.

ಆದರೆ ಮನೆಗೆ ಎಷ್ಟು ಹೊತ್ತು ಕಳೆದರೂ ಮನೆಗೆ ಬಾರದ ನಿತಿನ್‌ನನ್ನು ಹುಡುಕಿಕೊಂಡು ಹೋದಾಗ ಶವ ಕಂಡುಬಂದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...