Thursday, September 17, 2026
Thursday, September 17, 2026

Kumsi Police ದೊಡ್ಡದಾವನಂದಿ ಗ್ರಾಮದ ಕೆರೆಗೆ ಜಾರಿ ಯುವಕನ ಮರಣ

Date:

Kumsi Police ಶಿವಮೊಗ್ಗ ತಾಲೂಕಿನ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡದಾವನಂದಿ ಗ್ರಾಮದ ಕೆರೆಯಲ್ಲಿ ಯುವಕನೋರ್ವನ ಶವವೊಂದು ಪತ್ತೆಯಾಗಿದ್ದು ಆತನನ್ನು ಸ್ಥಳೀಯ ನಿವಾಸಿ ನಿತಿನ್ ಎಂದು ಗುರುತಿಸಲಾಗಿದೆ.

ಅಂಗವಿಕಲನಾಗಿದ್ದ ನಿತಿನ್ (29) ತುದಿಗಾಲಿನಲ್ಲಿ ನಡೆಯುತ್ತಿದ್ದ.ಗ್ರಾಮದ ಬಸ್ ನಿಲ್ದಾಣದಲ್ಲಿ ಚಹದಂಗಡಿ ಇಟ್ಟುಕೊಂಡು ಜೀವನ ನಡೆಸುತ್ತಿದ್ದನು. ಇವರ ತಾಯಿ ಕೃಷಿ ಕೂಲಿ ಕೆಲಸ ಮಾಡಿಕೊಂಡಿದ್ದರು.

Kumsi Police ಆ.06 ರಂದು ಗ್ರಾಮದಲ್ಲಿನ ಕೆರೆಯಲ್ಲಿ ಅಂಗಾತ ಬಿದ್ದು ಎರಡು ಕಾಲುಗಳು ಕೆರೆಯಹೊರಭಾಗದಲ್ಲಿ ಬಿದ್ದು ಸಾವನ್ನಪ್ಪಿದ್ದನು.
ನಿತಿನ್ ಮತ್ತು ಅವರ ತಾಯಿ ಇಬ್ಬರೇ ಇದ್ದು ಕೆರೆಯಲ್ಲಿ ಆಯತಪ್ಪಿ ಅಥವಾ ಕಾಲು ಜಾರಿ ಬಿದ್ದಿರುವ ಶಂಕೆ ವ್ಯಕ್ತವಾಗಿದೆ ಸಂಜೆ ಅಂಗಡಿ ಕಡೆ ಬಂದ ತಾಯಿಗೆ ಶೌಚಕ್ಕೆ ಹೋಗಿ ಬರುವುದಾಗಿ ಹೇಳಿ ಆಕೆಗೆ ಮನೆಗೆ ತೆರಳಲು ಸೂಚಿಸಿದ್ದನು.

ಆದರೆ ಮನೆಗೆ ಎಷ್ಟು ಹೊತ್ತು ಕಳೆದರೂ ಮನೆಗೆ ಬಾರದ ನಿತಿನ್‌ನನ್ನು ಹುಡುಕಿಕೊಂಡು ಹೋದಾಗ ಶವ ಕಂಡುಬಂದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...