Wednesday, October 2, 2024
Wednesday, October 2, 2024

Bharat Scouts and Guides ಭಾರತ್ ಸ್ಕೌಟ್ಸ್ & ಗೈಡ್ಸ್ ಜಿಲ್ಲಾ ಸಂಸ್ಥೆಯ ಅಧ್ಯಕ್ಷರಾಗಿ ಶ್ರೀರಮೇಶ್ ಆಯ್ಕೆ

Date:

Bharat Scouts and Guides ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಶಿವಮೊಗ್ಗ ತಾಲೂಕು ಮಟ್ಟದ ಸ್ಥಳೀಯ ಸಂಸ್ಥೆಯ ವತಿಯಿಂದ, ನೂತನವಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಆಗಮಿಸಿರುವ ಶ್ರೀ ರಮೇಶ್ ಕೆ. ಇ. ಎಸ್., ರವರನ್ನು ಸಂಸ್ಥೆಯ ಅಧ್ಯಕ್ಷರನ್ನಾಗಿ ಕೇಂದ್ರ ಸ್ಥಾನಿಕ ಆಯುಕ್ತರಾದ ಶ್ರೀ ಜಿ. ವಿಜಯ್ ಕುಮಾರ್, ಕಾರ್ಯಧ್ಯಕ್ಷ ಶ್ರೀ ಚೂಡಾಮಣಿ ಈ ಪವಾರ್ ಹಾಗೂ ಸ್ಥಳೀಯ ಸಂಸ್ಥೆಯ

Bharat Scouts and Guides ಕಾರ್ಯದರ್ಶಿ ಶ್ರೀ ರಾಜೇಶ್ ವಿ ಅವಲಕ್ಕಿ ರವರು ಆಹ್ವಾನಿಸಿದರು ಮತ್ತು ತಾಲ್ಲೂಕು ಮಟ್ಟದ ಚಟುವಟಿಕೆಯಲ್ಲಿ ಮಾರ್ಗದರ್ಶನ ನೀಡಲು ಕೋರಿದರು . ಇದೇ ಸಂದರ್ಭದಲ್ಲಿ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಯುತ ರಮೇಶ್ ಅವರು ಸ್ಕೌಟ್ ಅಂಡ್ ಗೈಡ್ಸ್ ನಲ್ಲಿ ನಡೆಯುವ ಮಕ್ಕಳ ಚಟುವಟಿಕೆಗಳಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...