Monday, May 4, 2026
Monday, May 4, 2026

Shiralkoppa Police ಶಿರಾಳಕೊಪ್ಪದಲ್ಲಿ ಗೋಮಾಂಸ ಮಾರಾಟ ಪತ್ತೆ. ಪ್ರಕರಣ ದಾಖಲೆ

Date:

Shiralkoppa Police ಶಿರಾಳಕೊಪ್ಪದ ಹಳ್ಳೂರ್ ಕೆರಿಯಲ್ಲಿ ಗೋ ಹತ್ಯೆ ಮಾಡಿ ಗೋಮಾಂಸ ಮಾರಾಟವಾಗುತ್ತಿರುವ ಖಚಿತ ಮಾಹಿತಿ ಮೇರೆಗೆ ಶಿರಾಳಕೊಪ್ಪ ಪೊಲೀಸ್ ಠಾಣೆಯ ಪಿ ಎಸ್ ಐ ಪ್ರಶಾಂತ್ ಕುಮಾರ್ ರವರು ಪೊಲೀಸ್ ಸಿಬ್ಬಂದಿಗಳೊಂದಿಗೆ ಗೋಮಾಂಸದ ಕಸಾಯಿ ಖಾನೆ ಮೇಲೆ ಪ್ರಕರಣ ಸಂಖ್ಯೆ 167/2024 ಪ್ರಕರಣ
ದಾಕಲಿಸಿಕೊಂಡು ದಾಳಿ ನಡೆಸಿ 150 ಕೆಜಿ ಗೋಮಾಂಸ ಪಶುವೈದ್ಯರ ಸಮಕ್ಷಮ ವಶಪಡಿಸಿಕೊಂಡು. ಸಂಬಂಧಪಟ್ಟ ಇಬ್ಬರು ಆರೋಪಿಗಳನ್ನು ಜೈಲಿಗಟ್ಟಲಾಗಿದೆ.

ಆರೋಪಿಗಳ ಮೇಲೆ ಮುಂಚೆಯೂ ಸಹ ಗೋ ಹತ್ಯೆ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

Shiralkoppa Police ಶಿವಮೊಗ್ಗ ಜಿಲ್ಲೆಯಲ್ಲಿ ಸಂಪೂರ್ಣ ಗೋ ಹತ್ಯೆ ನಿಲ್ಲಿಸಲು ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಹಿಂಜಾವೇ ಸಂಘಟನೆ ಕಾರ್ಯಕರ್ತರಿಂದ ಆಕ್ರೋಶ ವ್ಯಕ್ತಪಡಿಸಲಾಯಿತು. ಗೋ ಹತ್ಯೆ ಪ್ರಕರಣಗಳಿಗೆ ಸಂಬಂಧಪಟ್ಟಂತೆ 2020 ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಅಧಿನಿಯಮದಂತೆ ಶಿವಮೊಗ್ಗ ಜಿಲ್ಲೆಯ ಇಬ್ಬರು ಉಪ ವಿಭಾಗಾಧಿಕಾರಿಗಳು ಸಹ ಕಾನೂನಾತ್ಮಕವಾದ ಕ್ರಮ ತೆಗೆದುಕೊಳ್ಳದೆ ಇರುವುದೇ ಜಿಲ್ಲೆಯಲ್ಲಿ ಅತಿ ಹೆಚ್ಚು ಗೋ ಹತ್ಯೆ ಆಗುತ್ತಿರುವುದಕ್ಕೆ ಮೂಲ ಕಾರಣವಾಗಿದೆ. ಜಿಲ್ಲೆಯಲ್ಲಿ ಗೋ ಹತ್ಯೆ ನಿಲ್ಲದೆ ಹೋದರೆ ಮುಂದಿನ ದಿನಗಳಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರುವುದಾಗಿ. ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಹಿಂದೂ ಸಂಘಟನೆಯ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...